ಹುಬ್ಬಳ್ಳಿ–ಧಾರವಾಡ ಬೈಪಾಸ್ ರಸ್ತೆಯ ಧಾರಾವತಿ ಆಂಜನೇಯ ದೇವಸ್ಥಾನದ ಸಮೀಪ ರಸ್ತೆ ವಿಸ್ತೀರ್ಣ ಕಾಮಗಾರಿಗೆ ತೆಗ್ಗು ತೋಡಿದ ಜಾಗದಲ್ಲಿ ನೀರು ನಿಂತಿದೆ
–ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ
ಬೈಪಾಸ್ ನಿರ್ವಹಣೆಯಿಲ್ಲದ ಕಾರಣ ಮತ್ತು ಮಳೆಯಿಂದ ಮತ್ತೆ ಅಪಘಾತಗಳು ನಡೆಯುತ್ತಿವೆ. ಸವಾರರು ಜಾಗ್ರತೆಯಿಂದ ವಾಹನ ಚಲಾಯಿಸಬೇಕು. ಅಪಘಾತ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿದೆ