<p><strong>ನವಲಗುಂದ</strong>: ಕಲಬುರಗಿ ಜಿಲ್ಲೆ ಕೋಟನೂರನಲ್ಲಿ ಬಾಬಾಸಾಹೇಬ ಅಂಬೇಡ್ಕರ್ ರವರ ಪುತ್ಥಳಿಗೆ ಅವಮಾನ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ಟೈರ್ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿ ತಹಶೀಲ್ದಾರ್ ಇಲಾಖೆಯ ಶೋಭಾ ಹುಲ್ಲಣ್ಣವರಗೆ ಮನವಿ ಸಲ್ಲಿಸಿತು.</p>.<p>ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಮಾದರ ಮಾತನಾಡಿ, ಕಲಬುರಗಿ ಜಿಲ್ಲಾಡಳಿತ ತನ್ನ ವಿಫಲತೆ ತೋರಿಸಿದ್ದು ಜಿಲ್ಲಾಡಳಿತದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈ ರೀತಿಯ ಘಟನೆ ಮತ್ತೊಮ್ಮೆ ಘಟಿಸದಂತೆ ರಾಜ್ಯದ ಎಲ್ಲ ಜಿಲ್ಲಾಡಳಿತಗಳಿಗೆ ಎಚ್ಚರ ವಹಿಸಲು ಆದೇಶಿಸಬೇಕೆಂದು ಆಗ್ರಹಿಸಿದರು.</p>.<p>ತಾಲ್ಲೂಕು ಘಟಕದ ಉಪಾಧ್ಯಕ್ಷ ಅಶೋಕ ಮಾದರ, ರಾಜು ಮಾದರ, ಅರ್ಜುನ ಮಾದರ, ಕೃಷ್ಣಾ ಮಾದರ, ಮೈಲಾರಪ್ಪ ಮಾದರ, ನಾಗರಾಜ ಮಾದರ, ಫಕ್ಕೀರಪ್ಪ ಗಿರೀಶ ಮಾದರ, ಮಾದೇವಪ್ಪ ಮಾದರ, ಬಸಪ್ಪ ಮಾದರ ಇನ್ನಿತರರಿದ್ದರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ಕಲಬುರಗಿ ಜಿಲ್ಲೆ ಕೋಟನೂರನಲ್ಲಿ ಬಾಬಾಸಾಹೇಬ ಅಂಬೇಡ್ಕರ್ ರವರ ಪುತ್ಥಳಿಗೆ ಅವಮಾನ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ಟೈರ್ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿ ತಹಶೀಲ್ದಾರ್ ಇಲಾಖೆಯ ಶೋಭಾ ಹುಲ್ಲಣ್ಣವರಗೆ ಮನವಿ ಸಲ್ಲಿಸಿತು.</p>.<p>ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಮಾದರ ಮಾತನಾಡಿ, ಕಲಬುರಗಿ ಜಿಲ್ಲಾಡಳಿತ ತನ್ನ ವಿಫಲತೆ ತೋರಿಸಿದ್ದು ಜಿಲ್ಲಾಡಳಿತದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈ ರೀತಿಯ ಘಟನೆ ಮತ್ತೊಮ್ಮೆ ಘಟಿಸದಂತೆ ರಾಜ್ಯದ ಎಲ್ಲ ಜಿಲ್ಲಾಡಳಿತಗಳಿಗೆ ಎಚ್ಚರ ವಹಿಸಲು ಆದೇಶಿಸಬೇಕೆಂದು ಆಗ್ರಹಿಸಿದರು.</p>.<p>ತಾಲ್ಲೂಕು ಘಟಕದ ಉಪಾಧ್ಯಕ್ಷ ಅಶೋಕ ಮಾದರ, ರಾಜು ಮಾದರ, ಅರ್ಜುನ ಮಾದರ, ಕೃಷ್ಣಾ ಮಾದರ, ಮೈಲಾರಪ್ಪ ಮಾದರ, ನಾಗರಾಜ ಮಾದರ, ಫಕ್ಕೀರಪ್ಪ ಗಿರೀಶ ಮಾದರ, ಮಾದೇವಪ್ಪ ಮಾದರ, ಬಸಪ್ಪ ಮಾದರ ಇನ್ನಿತರರಿದ್ದರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>