<p><strong>ಧಾರವಾಡ</strong>: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಬರ್ಟ್ ದದ್ದಾಪುರಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಕಾಂಗ್ರೆಸ್ನ ಹುಬ್ಬಳ್ಳಿ-ಧಾರವಾಡ ಮಹಾನಗರ ಘಟಕದ ಕಾರ್ಯದರ್ಶಿ ಆನಂದ ಜಾಧವ ಆಗ್ರಹಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ತಿನ 11 ಸದಸ್ಯರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಜಗದೀಶ ಶೆಟ್ಟರ ಅವರ ರಾಜೀನಾಮೆಯಿಂದ ತರೆವಾಗಿರುವ ಸ್ಥಾನ ಭರ್ತಿಯಾಗಬೇಕಿದೆ. ಉತ್ತರ ಕರ್ನಾಟಕ ಭಾಗದ ಅಲ್ಪಸಂಖ್ಯಾತರ ಕೋಟಾದಲ್ಲಿ ದದ್ದಾಪುರಿ ಅವರನ್ನು ಪರಿಗಣಿಸಬೇಕು ಎಂದು ಕೋರಿದರು. </p>.<p>ಪ್ಯಾರಾಚೂಟ್ ನಾಯಕರಿಗೆ (ತಳಮಟ್ಟದಲ್ಲಿ ಕಾರ್ಯನಿರ್ವಹಿಸದವರು) ಆದ್ಯತೆ ನೀಡಬಾರದು. ಪರಿಷತ್ ಸ್ಥಾನವನ್ನು ಹಿಂದೆ ನೀಡಿದವರಿಗೆ ಪುನರಾವರ್ತನೆ ಮಾಡಬಾರದು ಎಂದು ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬಿ.ಎಚ್. ಪೂಜಾರ, ಸತೀಶ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಬರ್ಟ್ ದದ್ದಾಪುರಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಕಾಂಗ್ರೆಸ್ನ ಹುಬ್ಬಳ್ಳಿ-ಧಾರವಾಡ ಮಹಾನಗರ ಘಟಕದ ಕಾರ್ಯದರ್ಶಿ ಆನಂದ ಜಾಧವ ಆಗ್ರಹಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ತಿನ 11 ಸದಸ್ಯರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಜಗದೀಶ ಶೆಟ್ಟರ ಅವರ ರಾಜೀನಾಮೆಯಿಂದ ತರೆವಾಗಿರುವ ಸ್ಥಾನ ಭರ್ತಿಯಾಗಬೇಕಿದೆ. ಉತ್ತರ ಕರ್ನಾಟಕ ಭಾಗದ ಅಲ್ಪಸಂಖ್ಯಾತರ ಕೋಟಾದಲ್ಲಿ ದದ್ದಾಪುರಿ ಅವರನ್ನು ಪರಿಗಣಿಸಬೇಕು ಎಂದು ಕೋರಿದರು. </p>.<p>ಪ್ಯಾರಾಚೂಟ್ ನಾಯಕರಿಗೆ (ತಳಮಟ್ಟದಲ್ಲಿ ಕಾರ್ಯನಿರ್ವಹಿಸದವರು) ಆದ್ಯತೆ ನೀಡಬಾರದು. ಪರಿಷತ್ ಸ್ಥಾನವನ್ನು ಹಿಂದೆ ನೀಡಿದವರಿಗೆ ಪುನರಾವರ್ತನೆ ಮಾಡಬಾರದು ಎಂದು ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬಿ.ಎಚ್. ಪೂಜಾರ, ಸತೀಶ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>