<p><strong>ನವಲಗುಂದ</strong>: ಸತತ ಮಳೆಯಿಂದಾಗಿ ಪಟ್ಟಣದ ಬಸವೇಶ್ವರ ನಗರದ ನಿವಾಸಿ ಗೌರಮ್ಮ ಅನುರಾಜ್ ಕುಂಕುಮಗಾರ ಅವರ ಮನೆಯ ಗೋಡೆ ಕುಸಿದಿದೆ. </p>.<p>ತಾಲ್ಲೂಕಿನ ಬೆಳಹಾರ ಹಾಗೂ ನಾಯಕನೂರಲ್ಲಿ ತಲಾ ಒಂದೊಂದು ಮನೆಗಳ ಗೋಡೆ ಬಿದ್ದಿವೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಜಿಟಿ ಜಿಟಿ ಮಳೆಗೆ ಮನೆಗಳು ಸೋರುತ್ತಿದ್ದು ಜನತೆ ಆತಂಕದಲ್ಲಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶಾಸಕ ಎನ್.ಎಚ್. ಕೋನರಡ್ಡಿ ಅವರು ಕುಸಿದು ಬಿದ್ದ ಮನೆಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಬೇರೆಡೆ ಆಶ್ರಯ ಕಲ್ಪಿಸಬೇಕು ಎಂದು ನಿವಾಸಿಗಳ ಆಗ್ರಹಿಸುತ್ತಿದ್ಧಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ಸತತ ಮಳೆಯಿಂದಾಗಿ ಪಟ್ಟಣದ ಬಸವೇಶ್ವರ ನಗರದ ನಿವಾಸಿ ಗೌರಮ್ಮ ಅನುರಾಜ್ ಕುಂಕುಮಗಾರ ಅವರ ಮನೆಯ ಗೋಡೆ ಕುಸಿದಿದೆ. </p>.<p>ತಾಲ್ಲೂಕಿನ ಬೆಳಹಾರ ಹಾಗೂ ನಾಯಕನೂರಲ್ಲಿ ತಲಾ ಒಂದೊಂದು ಮನೆಗಳ ಗೋಡೆ ಬಿದ್ದಿವೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಜಿಟಿ ಜಿಟಿ ಮಳೆಗೆ ಮನೆಗಳು ಸೋರುತ್ತಿದ್ದು ಜನತೆ ಆತಂಕದಲ್ಲಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶಾಸಕ ಎನ್.ಎಚ್. ಕೋನರಡ್ಡಿ ಅವರು ಕುಸಿದು ಬಿದ್ದ ಮನೆಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಬೇರೆಡೆ ಆಶ್ರಯ ಕಲ್ಪಿಸಬೇಕು ಎಂದು ನಿವಾಸಿಗಳ ಆಗ್ರಹಿಸುತ್ತಿದ್ಧಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>