ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೈತ ಮಕ್ಕಳನ್ನು ಮದುವೆಯಾಗುವವರಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡಿ:ನಾಗೇಂದ್ರ

Published : 25 ಡಿಸೆಂಬರ್ 2023, 14:09 IST
Last Updated : 25 ಡಿಸೆಂಬರ್ 2023, 14:09 IST
ಫಾಲೋ ಮಾಡಿ
Comments
ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತಿಲ್ಲ. ಹೀಗಾಗಿ ಕೃಷಿ ಕಾಯಕಕ್ಕೆ ಯುವಕರು ಹಿಂದೇಟು ಹಾಕುತ್ತಿದ್ದಾರೆ.
ಅನ್ನದಾನೀಶ್ವರ ಸ್ವಾಮೀಜಿ, ಅನ್ನದಾನೀಶ್ವರ ಮಠ, ಮುಂಡರಗಿ
ಮುಂಡರಗಿ ತಾಲ್ಲೂಕು ರೈತ ಸಂಘವು ಪಟ್ಟಣದ ಪುರಸಭೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಅನ್ನದಾತರ ಸಮಾವೇಶದಲ್ಲಿ ಶತಾಯುಷಿ ಅಂದಮ್ಮ ಹಿರೇಮಠ ಅವರನ್ನು ಶ್ರೀಗಳು ಸನ್ಮಾನಿಸಿದರು
ಮುಂಡರಗಿ ತಾಲ್ಲೂಕು ರೈತ ಸಂಘವು ಪಟ್ಟಣದ ಪುರಸಭೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಅನ್ನದಾತರ ಸಮಾವೇಶದಲ್ಲಿ ಶತಾಯುಷಿ ಅಂದಮ್ಮ ಹಿರೇಮಠ ಅವರನ್ನು ಶ್ರೀಗಳು ಸನ್ಮಾನಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT