<p><strong>ನರಗುಂದ:</strong> ಮನುಷ್ಯನಿಗೆ ಆರೋಗ್ಯವೇ ಸಂಪತ್ತು. ಆದ್ದರಿಂದ ಬಾಯಿ ಆರೋಗ್ಯದ ಕಡೆ ಹೆಚ್ಚು ಗಮನ ನೀಡಬೇಕು ಎಂದು ತಾಲ್ಲೂಕು ಆಸ್ಪತ್ರೆಯ ವೈದ್ಯ ಡಾ.ವರುಣ ಸವದಿ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರೀಯ ಬಾಯಿ ಆರೋಗ್ಯ ಹಾಗೂ ದಂತ ಭಾಗ್ಯ ಯೋಜನೆ ಅಡಿಯಲ್ಲಿ ದಂತ ಉಚಿತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಗುಟಾಕ, ಮಧ್ಯಪಾನ ಸೇವನೆಯಿಂದ ಮನುಷ್ಯನಿಗೆ ಕ್ಯಾನ್ಸರ್ ಬರುಬಹುದು. ಆದ್ದರಿಂದ ಇವುಗಳ ಸೇವನೆ ಕೈ ಬಿಡಬೇಕು ಎಂದರು.</p>.<p>ದಂತ ತಜ್ಞ ವೈದ್ಯಾಧಿಕಾರಿ ಡಾ.ಶ್ರೀದೇವಿ ಗುಣಗಾ ಮಾತನಾಡಿ, ಬಾಯಿ ಆರೋಗ್ಯ ತುಂಬಾ ಮುಖ. ಇದರಲ್ಲಿ ಏನಾದರೂ ಸಮಸ್ಯೆ ಕಂಡು ಬಂದಾಗ ನಿಮ್ಮ ಹತ್ತಿರದ ಆಸ್ಪತ್ರೆಗೆ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ಶಿಬಿರದಲ್ಲಿ ದಂತ ವೈದ್ಯರಿಂದ 48 ಜನರಿಗೆ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು. 11 ಜನರನ್ನು ತಪಾಸಣೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿ ಕೊಡಲಾಯಿತು.</p>.<p>ಡಾ.ರೇಣುಕಾ ಕೊರವನವರ, ಜಿ.ವಿ.ಕೊಣ್ಣೂರ, ಮಲ್ಲಿಕಾರ್ಜುನ ಹಿರೇಮಠ, ಸಿ.ಎಫ್ .ಕುಂಬಾರ್ , ಬಿ.ಎಂ. ಕೌಜಗೇರಿ, ಭಾರತಿ ಪಾಟೀಲ್, ನೀಲಕಂಠ ಮಡಿವಾಳರ, ಅಕೀಬ ಜಾವೇದ್, ಎಂಪಿ ಶಿಡ್ಲಾವ್ಕರ್, ಈರಣ್ಣ ಮೇಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ಮನುಷ್ಯನಿಗೆ ಆರೋಗ್ಯವೇ ಸಂಪತ್ತು. ಆದ್ದರಿಂದ ಬಾಯಿ ಆರೋಗ್ಯದ ಕಡೆ ಹೆಚ್ಚು ಗಮನ ನೀಡಬೇಕು ಎಂದು ತಾಲ್ಲೂಕು ಆಸ್ಪತ್ರೆಯ ವೈದ್ಯ ಡಾ.ವರುಣ ಸವದಿ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರೀಯ ಬಾಯಿ ಆರೋಗ್ಯ ಹಾಗೂ ದಂತ ಭಾಗ್ಯ ಯೋಜನೆ ಅಡಿಯಲ್ಲಿ ದಂತ ಉಚಿತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಗುಟಾಕ, ಮಧ್ಯಪಾನ ಸೇವನೆಯಿಂದ ಮನುಷ್ಯನಿಗೆ ಕ್ಯಾನ್ಸರ್ ಬರುಬಹುದು. ಆದ್ದರಿಂದ ಇವುಗಳ ಸೇವನೆ ಕೈ ಬಿಡಬೇಕು ಎಂದರು.</p>.<p>ದಂತ ತಜ್ಞ ವೈದ್ಯಾಧಿಕಾರಿ ಡಾ.ಶ್ರೀದೇವಿ ಗುಣಗಾ ಮಾತನಾಡಿ, ಬಾಯಿ ಆರೋಗ್ಯ ತುಂಬಾ ಮುಖ. ಇದರಲ್ಲಿ ಏನಾದರೂ ಸಮಸ್ಯೆ ಕಂಡು ಬಂದಾಗ ನಿಮ್ಮ ಹತ್ತಿರದ ಆಸ್ಪತ್ರೆಗೆ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ಶಿಬಿರದಲ್ಲಿ ದಂತ ವೈದ್ಯರಿಂದ 48 ಜನರಿಗೆ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು. 11 ಜನರನ್ನು ತಪಾಸಣೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿ ಕೊಡಲಾಯಿತು.</p>.<p>ಡಾ.ರೇಣುಕಾ ಕೊರವನವರ, ಜಿ.ವಿ.ಕೊಣ್ಣೂರ, ಮಲ್ಲಿಕಾರ್ಜುನ ಹಿರೇಮಠ, ಸಿ.ಎಫ್ .ಕುಂಬಾರ್ , ಬಿ.ಎಂ. ಕೌಜಗೇರಿ, ಭಾರತಿ ಪಾಟೀಲ್, ನೀಲಕಂಠ ಮಡಿವಾಳರ, ಅಕೀಬ ಜಾವೇದ್, ಎಂಪಿ ಶಿಡ್ಲಾವ್ಕರ್, ಈರಣ್ಣ ಮೇಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>