<p><strong>ಗದಗ</strong>: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಭಾನುವಾರ ಮತ್ತು ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.</p>.<p>ಭಾನುವಾರ ಬೆಳಿಗ್ಗೆ 10ಕ್ಕೆ ನಗರದ ಡಾ. ಅಂಬೇಡ್ಕರ್ ಭವನದಲ್ಲಿ ನಡೆಯುವ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿಯಿಂದ ಏರ್ಪಡಿಸಿರುವ ಎರಡನೇ ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು.</p>.<p>ಬೆಳಿಗ್ಗೆ 11ಕ್ಕೆ ಕೆ.ಎಚ್.ಪಾಟೀಲ ಸಭಾ ಭವನದಲ್ಲಿ ನಡೆಯುವ ಪಂಚಮಸಾಲಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವೀರರಾಣಿ ಕಿತ್ತೂರ ಚನ್ನಮ್ಮ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1ಕ್ಕೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು.</p>.<p>ಜುಲೈ 29ರಂದು ಬೆಳಿಗ್ಗೆ 10ಕ್ಕೆ ನಗರದ ಕಳಸಾಪುರ ರಸ್ತೆಯಲ್ಲಿರುವ ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನೂತನ ಕಟ್ಟಡ ಭೂಮಿ ಪೂಜೆ ನೆರವೇರಿಸುವರು. ಬೆಳಿಗ್ಗೆ 11ಕ್ಕೆ ಜಿಲ್ಲಾಡಳಿತ ಭವನದಲ್ಲಿ ನಡೆಯುವ ಪ್ರೌಢಶಾಲಾ ಮುಖ್ಯಸ್ಥರು ಹಾಗೂ ಕಾಲೇಜು ಪ್ರಾಂಶುಪಾಲರ ಸಭೆಯಲ್ಲಿ ಭಾಗವಹಿಸುವರು. ಸಂಜೆ 4ಕ್ಕೆ ಗದಗ ಬೇಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಭವನದಲ್ಲಿ ಪ್ರಾಧಿಕಾರದ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಭಾನುವಾರ ಮತ್ತು ಸೋಮವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.</p>.<p>ಭಾನುವಾರ ಬೆಳಿಗ್ಗೆ 10ಕ್ಕೆ ನಗರದ ಡಾ. ಅಂಬೇಡ್ಕರ್ ಭವನದಲ್ಲಿ ನಡೆಯುವ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿಯಿಂದ ಏರ್ಪಡಿಸಿರುವ ಎರಡನೇ ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು.</p>.<p>ಬೆಳಿಗ್ಗೆ 11ಕ್ಕೆ ಕೆ.ಎಚ್.ಪಾಟೀಲ ಸಭಾ ಭವನದಲ್ಲಿ ನಡೆಯುವ ಪಂಚಮಸಾಲಿ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವೀರರಾಣಿ ಕಿತ್ತೂರ ಚನ್ನಮ್ಮ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1ಕ್ಕೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು.</p>.<p>ಜುಲೈ 29ರಂದು ಬೆಳಿಗ್ಗೆ 10ಕ್ಕೆ ನಗರದ ಕಳಸಾಪುರ ರಸ್ತೆಯಲ್ಲಿರುವ ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನೂತನ ಕಟ್ಟಡ ಭೂಮಿ ಪೂಜೆ ನೆರವೇರಿಸುವರು. ಬೆಳಿಗ್ಗೆ 11ಕ್ಕೆ ಜಿಲ್ಲಾಡಳಿತ ಭವನದಲ್ಲಿ ನಡೆಯುವ ಪ್ರೌಢಶಾಲಾ ಮುಖ್ಯಸ್ಥರು ಹಾಗೂ ಕಾಲೇಜು ಪ್ರಾಂಶುಪಾಲರ ಸಭೆಯಲ್ಲಿ ಭಾಗವಹಿಸುವರು. ಸಂಜೆ 4ಕ್ಕೆ ಗದಗ ಬೇಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಭವನದಲ್ಲಿ ಪ್ರಾಧಿಕಾರದ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>