ಮಳೆ ನೀರು ಸರಾಗ ಹರಿಯುವಂತೆ ಚರಂಡಿಗಳ ಸ್ವಚ್ಛತೆ, ರಸ್ತೆಯಲ್ಲಿನ ತಗ್ಗು ಗುಂಡಿಗಳ ಮುಚ್ಚುವಿಕೆ, ಉತ್ತಮ ಪಾರ್ಕಿಂಗ್ ವ್ಯವಸ್ಥೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಅಡೆತಡೆಗಳನ್ನು ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಕುರಿತು ಕ್ರಮ ಕೈಕೊಳ್ಳಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.