‘ರಸ್ತೆಯ ಕೆಳಭಾಗದಲ್ಲಿ ಅಳವಡಿಸಿರುವ ಚರಂಡಿಯ ಪೈಪುಗಳು ಉತ್ತಮ ಗುಣಮಟ್ಟದಿಂದ ಕೂಡಿಲ್ಲ’ ಎಂದು ಗ್ರಾಮದ ಭಾಸ್ಕರ್, ಹಸೈನಾರ್ ಅವರು ಕಾಮಗಾರಿ ಸಂದರ್ಭದಲ್ಲೇ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಗುತ್ತಿಗೆದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಂಜಿನಿಯರ್ಗಳು ಅದನ್ನುಗಂಭೀರವಾಗಿ ಪರಿಗಣಿಸದೆ ಕಳಪೆ ಕಾಮಗಾರಿ ಮಾಡಿದ್ದೇ ಕುಸಿಯಲು ಕಾರಣ’ ಎಂದು ಗ್ರಾಮಸ್ಥರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.