<p><strong>ಹಳೇಬೀಡು:</strong> ಸಮೀಪದ ಮಾದಿಹಳ್ಳಿ ಹೋಬಳಿಯ ಸಂಕೇನಹಳ್ಳಿಯಲ್ಲಿ ಇತ್ತೀಚೆಗೆ ಮಳೆಯಿಂದ ಕೊಟ್ಟಿಗೆ ಕುಸಿದು ಎರಡು ಹಸುಗಳು ಮೃತಪಟ್ಟಿದ್ದು, ಅವುಗಳ ಮಾಲೀಕ ಅಣ್ಣಪ್ಪ ಅವರಿಗೆ ಶಾಸಕ ಎಚ್.ಕೆ.ಸುರೇಶ್ ಸೋಮವಾರ ₹95 ಸಾವಿರ ಪರಿಹಾರದ ಚೆಕ್ ವಿತರಿಸಿದರು. </p>.<p>ಬಳಿಕ ಮಾತನಾಡಿದ ಅವರು, ‘ಜಾನುವಾರು ರೈತನ ಬೆನ್ನೆಲುಬು. ಎತ್ತು, ಹಸುಗಳನ್ನು ಕಳೆದುಕೊಂಡರೆ ರೈತನ ಕೈ ಮುರಿದಂತಾಗುತ್ತದೆ. ಹೀಗಾಗಿ, ಸರ್ಕಾರದಿಂದ ಪರಿಹಾರ ನೀಡಲಾಗುತ್ತಿದೆ’ ಎಂದರು.</p>.<p>ತಹಶೀಲ್ದಾರ್ ಎಂ.ಮಮತ, ಪಶು ವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸದಾಶಿವ, ಮುಖಂಡ ಪರ್ವತಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳೇಬೀಡು:</strong> ಸಮೀಪದ ಮಾದಿಹಳ್ಳಿ ಹೋಬಳಿಯ ಸಂಕೇನಹಳ್ಳಿಯಲ್ಲಿ ಇತ್ತೀಚೆಗೆ ಮಳೆಯಿಂದ ಕೊಟ್ಟಿಗೆ ಕುಸಿದು ಎರಡು ಹಸುಗಳು ಮೃತಪಟ್ಟಿದ್ದು, ಅವುಗಳ ಮಾಲೀಕ ಅಣ್ಣಪ್ಪ ಅವರಿಗೆ ಶಾಸಕ ಎಚ್.ಕೆ.ಸುರೇಶ್ ಸೋಮವಾರ ₹95 ಸಾವಿರ ಪರಿಹಾರದ ಚೆಕ್ ವಿತರಿಸಿದರು. </p>.<p>ಬಳಿಕ ಮಾತನಾಡಿದ ಅವರು, ‘ಜಾನುವಾರು ರೈತನ ಬೆನ್ನೆಲುಬು. ಎತ್ತು, ಹಸುಗಳನ್ನು ಕಳೆದುಕೊಂಡರೆ ರೈತನ ಕೈ ಮುರಿದಂತಾಗುತ್ತದೆ. ಹೀಗಾಗಿ, ಸರ್ಕಾರದಿಂದ ಪರಿಹಾರ ನೀಡಲಾಗುತ್ತಿದೆ’ ಎಂದರು.</p>.<p>ತಹಶೀಲ್ದಾರ್ ಎಂ.ಮಮತ, ಪಶು ವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸದಾಶಿವ, ಮುಖಂಡ ಪರ್ವತಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>