ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ | ಮುನಿಸು ತಣಿಸಲು ದೇವೇಗೌಡರ ರಂಗಪ್ರವೇಶ

Published : 29 ನವೆಂಬರ್ 2023, 23:30 IST
Last Updated : 29 ನವೆಂಬರ್ 2023, 23:30 IST
ಫಾಲೋ ಮಾಡಿ
Comments
ಹಾಸನ ಕ್ಷೇತ್ರದಿಂದ ಎಚ್.ಡಿ. ದೇವೇಗೌಡರೇ ಸ್ಪರ್ಧೆ ಮಾಡಬೇಕು ಎನ್ನುವುದು ನನ್ನ ಅಭಿಪ್ರಾಯ. ಇದನ್ನು ಪಕ್ಷದ ಮುಖಂಡರ ಸಭೆಯಲ್ಲೂ ಸ್ಪಷ್ಟವಾಗಿ ಹೇಳಿದ್ದೇನೆ.
ಎ.ಮಂಜು, ಜೆಡಿಎಸ್‌ ಶಾಸಕ
ಕಳೆದ ಬಾರಿ ದೇವೇಗೌಡರೇ ನನಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಈ ಬಾರಿ ಅವರೇ ಹಾಸನದಿಂದ ಸ್ಪರ್ಧೆ ಮಾಡುವುದಾದರೆ ಸಂತೋಷದಿಂದ ಬಿಟ್ಟು ಕೊಡುತ್ತೇನೆ.
ಪ್ರಜ್ವಲ್‌ ರೇವಣ್ಣ , ಸಂಸದ
ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧೆ ಬಹುತೇಕ ಖಚಿತ. ಹಿರಿಯರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ರಾಷ್ಟ್ರೀಯ ರಾಜ್ಯ ಘಟಕದ ಅಧ್ಯಕ್ಷರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
ಕೆ.ಎಸ್. ಲಿಂಗೇಶ್‌, ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT