<p><strong>ಬೇಲೂರು</strong>: ಕೋಗಿಲಾಮನೆ ಗ್ರಾಮದಲ್ಲಿ ಹರೀಶ್ ಎಂಬವರ ಜಮೀನಿನಲ್ಲಿ ತೆನೆ ಬಂದಿದ್ದ ಭತ್ತದ ಬೆಳೆಯನ್ನು ಕಾಡಾನೆಗಳು ನಾಶ ಪಡಿಸಿವೆ.</p>.<p> 5 ಕಾಡಾನೆಗಳು ಬೀಡು ಬಿಟ್ಟಿದ್ದು, ಮೂರು ಎಕರೆ ಪ್ರದೇಶದಲ್ಲಿದ ಭತ್ತ, ಜೋಳ ಬೆಳೆಗಳನ್ನು ತಿಂದು, ತುಳಿದು ನಾಶಪಡಿಸಿವೆ. ಕಾಡಾನೆಗಳು ಯನ್ನು ತುಳಿದ್ದು ನಾಶ ಪಡಿಸಿವೆ.</p>.<p>ಕಾಡಾನೆಗಳನ್ನು ಸ್ಥಳಾಂತರ ಮಾಡಲು ಅರಣ್ಯಸಚಿವರು ಹೆಚ್ಚಿನ ಗಮನವನ್ನಾರಿಸಬೇಕು ಎಂದು ಹರೀಶ್ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ಕೋಗಿಲಾಮನೆ ಗ್ರಾಮದಲ್ಲಿ ಹರೀಶ್ ಎಂಬವರ ಜಮೀನಿನಲ್ಲಿ ತೆನೆ ಬಂದಿದ್ದ ಭತ್ತದ ಬೆಳೆಯನ್ನು ಕಾಡಾನೆಗಳು ನಾಶ ಪಡಿಸಿವೆ.</p>.<p> 5 ಕಾಡಾನೆಗಳು ಬೀಡು ಬಿಟ್ಟಿದ್ದು, ಮೂರು ಎಕರೆ ಪ್ರದೇಶದಲ್ಲಿದ ಭತ್ತ, ಜೋಳ ಬೆಳೆಗಳನ್ನು ತಿಂದು, ತುಳಿದು ನಾಶಪಡಿಸಿವೆ. ಕಾಡಾನೆಗಳು ಯನ್ನು ತುಳಿದ್ದು ನಾಶ ಪಡಿಸಿವೆ.</p>.<p>ಕಾಡಾನೆಗಳನ್ನು ಸ್ಥಳಾಂತರ ಮಾಡಲು ಅರಣ್ಯಸಚಿವರು ಹೆಚ್ಚಿನ ಗಮನವನ್ನಾರಿಸಬೇಕು ಎಂದು ಹರೀಶ್ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>