ಸಕಲೇಶಪುರ ತಾಲ್ಲೂಕಿನಾದ್ಯಂತ ಗುರುವಾರವೂ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಆಚಂಗಿ ಬಡಾವಣೆಯ ಭತ್ತದ ಗದ್ದೆಗಳು ಜಲಾವೃತಗೊಂಡಿರುವುದು. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್
ಸಕಲೆಶಪುರ ತಾಲ್ಲೂಕಿನ ಸಂಕ್ಲಾಪುರ ಮಠ ಗ್ರಾಮದ ಹಳ್ಳದ ಪ್ರವಾಹದಿಂದ ಸೇತುವೆ ಮೇಲೆ ನೀರು ಹರಿಯುತ್ತಿರುವುದು
ಸಕಲೇಶಪುರದಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರವಾಗಿ ಸುರಿದ ಮಳೆಯಿಂದ ರಸ್ತೆಯಲ್ಲಿ ನೀರು ಹೊಳೆಯಂತೆ ಹರಿದುಹೋಗಿದ್ದು ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್
ಸಕಲೇಶಪುರ ತಾಲ್ಲೂಕಿನ ಹಾರ್ಲೆ ಸಮೀಪ ಎತ್ತಿನಹಳ್ಳ ಸೇತುವೆ ಪಕ್ಕದಲ್ಲಿ ಎತ್ತಿನಹೊಳೆ ಪೈಪ್ಲೈನ್ ಮಳೆನೀರಿಯಿಂದ ಮಣ್ಣು ಕೊಚ್ಚಿಹೋಗಿ ಕಾಂಕ್ರೀಟ್ ರಸ್ತೆ ಬೀಳುವ ಸ್ಥಿತಿಯಲ್ಲಿದೆ