<p><strong>ಹೊಳೆನರಸೀಪುರ</strong>: ಪಟ್ಟಣದ ಹೇಮಾವತಿ ಸೇತುವೆ ಬಳಿಯ ರೈಲ್ವೆ ಟ್ರ್ಯಾಕ್ ಮೇಲೆ ವಿಷ ಸೇವಿಸಿ, ಸೋಮವಾರ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿ ನಗರನಹಳ್ಳಿಯ ರಾಧಕೃಷ್ಣ (24) ಮೃತಪಟ್ಟಿದ್ದಾರೆ.</p>.<p>ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳಲ್ಲಿ ಯುವತಿ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಂಗೇನಹಳ್ಳಿ ಸಮೀಪದ ನಗರನಹಳ್ಳಿ ಗ್ರಾಮದ ಗಂಗಾಧರ ಎಂಬವರ ಪುತ್ರ ರಾಧಕೃಷ್ಣ ಮೈಸೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ರಾಧಕೃಷ್ಣ ಅವರಿಗೆ ತಂದೆ, ತಾಯಿ, ಒಬ್ಬರು ಸಹೋದರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ</strong>: ಪಟ್ಟಣದ ಹೇಮಾವತಿ ಸೇತುವೆ ಬಳಿಯ ರೈಲ್ವೆ ಟ್ರ್ಯಾಕ್ ಮೇಲೆ ವಿಷ ಸೇವಿಸಿ, ಸೋಮವಾರ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿ ನಗರನಹಳ್ಳಿಯ ರಾಧಕೃಷ್ಣ (24) ಮೃತಪಟ್ಟಿದ್ದಾರೆ.</p>.<p>ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳಲ್ಲಿ ಯುವತಿ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಂಗೇನಹಳ್ಳಿ ಸಮೀಪದ ನಗರನಹಳ್ಳಿ ಗ್ರಾಮದ ಗಂಗಾಧರ ಎಂಬವರ ಪುತ್ರ ರಾಧಕೃಷ್ಣ ಮೈಸೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ರಾಧಕೃಷ್ಣ ಅವರಿಗೆ ತಂದೆ, ತಾಯಿ, ಒಬ್ಬರು ಸಹೋದರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>