ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರೀಸಾವೆ | ಹೆಚ್ಚುತ್ತಿರುವ ಅಪಘಾತ: ರಸ್ತೆ ದಾಟಲು ಆತಂಕ

ಗನ್ನಿ ಬಸವೇಶ್ವರ ವೃತ್ತದಲ್ಲಿ ಅಂಡರ್‌ಪಾಸ್, ಬೀದಿ ದೀಪ ಅಳವಡಿಸಲು ಒತ್ತಾಯ
Published : 11 ಸೆಪ್ಟೆಂಬರ್ 2024, 5:19 IST
Last Updated : 11 ಸೆಪ್ಟೆಂಬರ್ 2024, 5:19 IST
ಫಾಲೋ ಮಾಡಿ
Comments
ಹೆದ್ದಾರಿಯಲ್ಲಿ ಮೇಲ್ಸೇತುವೆ ಸರ್ವಿಸ್ ರಸ್ತೆಗಳು ಮತ್ತು ಗನ್ನಿ ಬಸವೇಶ್ವರ ವೃತ್ತ ಸೇರಿದಂತೆ ಎಲ್ಲಡೆ ಬೀದಿ ದೀಪ ವ್ಯವಸ್ಥೆ ಇಲ್ಲದೆ ರಾತ್ರಿ ಸಮಯದಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ.
ಹಾರ್ಡ್‌ವೇರ್ ಕುಮಾರ್ ಹಿರೀಸಾವೆ.
ಹೆದ್ದಾರಿ ಪಕ್ಕದಲ್ಲಿ ಸರ್ವಿಸ್ ರಸ್ತೆ ನಿರ್ಮಾಣ ಮಾಡಿದ್ದರೂ ಚರಂಡಿ ನಿರ್ಮಿಸಿಲ್ಲ. ಹೆದ್ದಾರಿ–ಸರ್ವಿಸ್ ರಸ್ತೆ ನಡುವೆ ಅವೈಜ್ಞಾನಿಕ ಚರಂಡಿ ಮಾಡಿರುವುದರಿಂದ ಜನರಿಗೆ ಉಪಯೋಗವಾಗಿಲ್ಲ.
ಶೇಖರ್ ಹೋಟೆಲ್ ಮಾಲೀಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT