ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅರಸೀಕೆರೆ: ಸೌಕರ್ಯಗಳಿಲ್ಲದ ತರಕಾರಿ ಮಾರುಕಟ್ಟೆ

ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕೊರತೆ: ಕೊಳೆತ ತರಕಾರಿ ದುರ್ವಾಸನೆ
ಪೂಜಾರು ರಮೇಶ್
Published : 18 ಮೇ 2024, 5:12 IST
Last Updated : 18 ಮೇ 2024, 5:12 IST
ಫಾಲೋ ಮಾಡಿ
Comments
ಅರಸೀಕೆರೆ ಹೊರವಲಯದ ಗೀಜಿಹಳ್ಳಿ ಸಮೀಪ ನಿರ್ಮಾಣ ಮಾಡಿರುವ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ ನಡೆದಿರುವುದು.
ಅರಸೀಕೆರೆ ಹೊರವಲಯದ ಗೀಜಿಹಳ್ಳಿ ಸಮೀಪ ನಿರ್ಮಾಣ ಮಾಡಿರುವ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ ನಡೆದಿರುವುದು.
ಮಾರುಕಟ್ಟೆ ಆವರಣ ವಿಶಾಲವಾಗಿದೆ. ಆದರೆ ಕುಡಿಯುವ ನೀರು ಶೌಚಾಲಯ ವ್ಯವಸ್ಥೆ ಇಲ್ಲದೇ ಇರುವುದರಿಂದ ಮಾರುಕಟ್ಟೆಗೆ ಬರುವ ರೈತರಿಗೆ ತೊಂದರೆಯಾಗುತ್ತಿದೆ.
ಬೈರೇಶ್ ಟೊಮ್ಯಾಟೋ ಬೆಳೆಗಾರ
ಮಾರುಕಟ್ಟೆ ಆವರಣದಲ್ಲಿ ಸ್ವಚ್ಛತೆ ಇಲ್ಲ. ಕೊಳೆತ ತರಕಾರಿಗಳು ದುರ್ವಾಸನೆ ಬೀರುತ್ತಿವೆ. ಸಂಬಂಧಪಟ್ಟವರು ಕನಿಷ್ಠ ಈ ಕೊಳೆತ ತರಕಾರಿಯನ್ನು ಇಲ್ಲಿಂದ ಹೊರ ಸಾಗಿಸಬೇಕು.
ಬಿ.ಕೆ. ಯೋಗೀಶಾಚಾರ್ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ
ಇನ್ನೂ ಒಂದು ವರ್ಷದವರೆಗೆ ಗುತ್ತಿಗೆದಾರರೇ ಮಾರುಕಟ್ಟೆ ಆವರಣದ ನಿರ್ವಹಣೆ ಮಾಡಬೇಕು ಎಂಬ ನಿರ್ದೇಶನವಿದ್ದು ಸಮಸ್ಯೆ ಪರಿಹರಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು.
ಸಿದ್ದರಂಗ ಸ್ವಾಮಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT