<p>ಹಾಸನ: ಜಿಲ್ಲೆಯ ಯಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂಕುಸಿತ ಸಂಭವಿಸಿದ್ದು, ಶುಕ್ರವಾರ ಬೆಂಗಳೂರು–ಮಂಗಳೂರು ನಡುವಿನ ಒಂದು ರೈಲು ಸಂಚಾರ ರದ್ದಾಗಿದ್ದು, ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.</p>.<p>ಕಾರವಾರ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ (ರೈ.ಸಂ. 06568) ಜುಲೈ 26ರಂದು ರದ್ದಾಗಿದೆ.</p>.<p>ಮಂಗಳೂರು ಸೆಂಟ್ರಲ್– ವಿಜಯಪುರ ವಿಶೇಷ ಎಕ್ಸ್ಪ್ರೆಸ್ (ರೈ.ಸಂ. 07378) ರೈಲು, ಶುಕ್ರವಾರ ಸುಬ್ರಹ್ಮಣ್ಯ ರಸ್ತೆ, ಪಡೀಲ್, ಸುರತ್ಕಲ್, ಕಾರವಾರ, ಮಡಗಾಂವ್, ಕುಲೆಮ್, ಕ್ಯಾಸಲ್ ರಾಕ್, ಲೋಂಡಾ ಮೂಲಕ ಹುಬ್ಬಳ್ಳಿಗೆ ಸಂಚರಿಸಿದೆ.</p>.<p>ಮುರ್ಡೇಶ್ವರ–ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ (ರೈ.ಸಂ. 16586), ಕಣ್ಣೂರು–ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ (ರೈ.ಸಂ. 16512) , ಕಾರವಾರ–ಕೆಎಸ್ಆರ್ ಬೆಂಗಳೂರು ಪಂಚಗಂಗಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ (ರೈ.ಸಂ.16596) ರೈಲು ಮಂಗಳೂರು ಜಂಕ್ಷನ್, ಶೋರನೂರು, ಸೇಲಂ, ಜೋಲಾರ್ಪೆಟ್ಟಿ ಕ್ಯಾಬಿನ್ ಮೂಲಕ ಸಂಚರಿಸಿದೆ.</p>.<p>ಕೆಎಸ್ಆರ್ ಬೆಂಗಳೂರು–ಕಣ್ಣೂರು ಎಕ್ಸ್ಪ್ರೆಸ್ (ರೈ.ಸಂ. 16511), ಎಸ್ಎಂವಿಟಿ ಬೆಂಗಳೂರು–ಮುರ್ಡೇಶ್ವರ ಎಕ್ಸ್ಪ್ರೆಸ್ (ರೈ.ಸಂ. 16585) ರೈಲು, ಕೆಎಸ್ಆರ್ ಬೆಂಗಳೂರು–ಕಾರವಾರ ಪಂಚಗಂಗಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ (ರೈ.ಸಂ. 16595) ರೈಲು ಬೆಂಗಳೂರು, ಜೋಲಾರಪೆಟ್ಟಿ ಕ್ಯಾಬಿನ್, ಶೋರನೂರು, ಮಂಗಳೂರು ಜಂಕ್ಷನ್ ಮೂಲಕ ಸಂಚರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಜಿಲ್ಲೆಯ ಯಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂಕುಸಿತ ಸಂಭವಿಸಿದ್ದು, ಶುಕ್ರವಾರ ಬೆಂಗಳೂರು–ಮಂಗಳೂರು ನಡುವಿನ ಒಂದು ರೈಲು ಸಂಚಾರ ರದ್ದಾಗಿದ್ದು, ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.</p>.<p>ಕಾರವಾರ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ (ರೈ.ಸಂ. 06568) ಜುಲೈ 26ರಂದು ರದ್ದಾಗಿದೆ.</p>.<p>ಮಂಗಳೂರು ಸೆಂಟ್ರಲ್– ವಿಜಯಪುರ ವಿಶೇಷ ಎಕ್ಸ್ಪ್ರೆಸ್ (ರೈ.ಸಂ. 07378) ರೈಲು, ಶುಕ್ರವಾರ ಸುಬ್ರಹ್ಮಣ್ಯ ರಸ್ತೆ, ಪಡೀಲ್, ಸುರತ್ಕಲ್, ಕಾರವಾರ, ಮಡಗಾಂವ್, ಕುಲೆಮ್, ಕ್ಯಾಸಲ್ ರಾಕ್, ಲೋಂಡಾ ಮೂಲಕ ಹುಬ್ಬಳ್ಳಿಗೆ ಸಂಚರಿಸಿದೆ.</p>.<p>ಮುರ್ಡೇಶ್ವರ–ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ (ರೈ.ಸಂ. 16586), ಕಣ್ಣೂರು–ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ (ರೈ.ಸಂ. 16512) , ಕಾರವಾರ–ಕೆಎಸ್ಆರ್ ಬೆಂಗಳೂರು ಪಂಚಗಂಗಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ (ರೈ.ಸಂ.16596) ರೈಲು ಮಂಗಳೂರು ಜಂಕ್ಷನ್, ಶೋರನೂರು, ಸೇಲಂ, ಜೋಲಾರ್ಪೆಟ್ಟಿ ಕ್ಯಾಬಿನ್ ಮೂಲಕ ಸಂಚರಿಸಿದೆ.</p>.<p>ಕೆಎಸ್ಆರ್ ಬೆಂಗಳೂರು–ಕಣ್ಣೂರು ಎಕ್ಸ್ಪ್ರೆಸ್ (ರೈ.ಸಂ. 16511), ಎಸ್ಎಂವಿಟಿ ಬೆಂಗಳೂರು–ಮುರ್ಡೇಶ್ವರ ಎಕ್ಸ್ಪ್ರೆಸ್ (ರೈ.ಸಂ. 16585) ರೈಲು, ಕೆಎಸ್ಆರ್ ಬೆಂಗಳೂರು–ಕಾರವಾರ ಪಂಚಗಂಗಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ (ರೈ.ಸಂ. 16595) ರೈಲು ಬೆಂಗಳೂರು, ಜೋಲಾರಪೆಟ್ಟಿ ಕ್ಯಾಬಿನ್, ಶೋರನೂರು, ಮಂಗಳೂರು ಜಂಕ್ಷನ್ ಮೂಲಕ ಸಂಚರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>