ಭಾರಿ ಮಳೆಯಿಂದಾಗಿ ದೋಣಿಗಾಲ್ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕೆ ನಿರ್ಮಾಣ ಮಾಡಿರುವ ತಡೆಗೋಡೆ ಕೆಸಗಾನಹಳ್ಳಿ ಬಳಿ ಕುಸಿದಿದೆ. ಪ್ರಜಾವಾಣಿ ಚಿತ್ರ/ಜಾನೇಕೆರೆ ಆರ್. ಪರಮೇಶ್
ಸಕಲೇಶಪುರ ತಾಲ್ಲೂಕಿನ ಹಾನುಬಾಳು ಸಮೀಪದ ಮಕ್ಕಿಹಳ್ಳಿ–ವೆಂಕಟಹಳ್ಳಿ ನಡುವಿನ ಬೆಟ್ಟನಳ್ಳ ಸೇತುವೆ ಮೇಲೆ ಬುಧವಾರ ನೀರು ಹರಿಯಿತು.
ಹಾನಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮ ಲೆಕ್ಕಿಗರು ಕಂದಾಯ ನಿರೀಕ್ಷಕರು ಪಿಡಿಒಗಳು 24X7 ಜಾಗೃತರಾಗಿರುವಂತೆ ಸೂಚನೆ ನೀಡಲಾಗಿದೆ