<p><strong>ಹೊಳೆನರಸೀಪುರ:</strong> ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿಯ ಚೋಳೇನಹಳ್ಳಿ ಗ್ರಾಮದ ಬಸವೇಶ್ವರ ದೇವಾಲಯ ಸುತ್ತ ಕಾಂಕ್ರೀಟ್ ಹಾಗೂ ₹20 ಲಕ್ಷ ವೆಚ್ಚದ ಊರಿನ ರಸ್ತೆಯ ಕಾಂಕ್ರೀಟ್ ಕಾಮಗಾರಿಕೆ ಅರಕಲಗೂಡು ಶಾಸಕ ಎ. ಮಂಜು ಭಾನುವಾರ ಭೂಮಿಪೂಜೆ ನೆರವೇರಿಸಿದರು.</p>.<p>ಇದೇ ಸಂದರ್ಭದಲ್ಲಿ ₹ 15 ಲಕ್ಷ ವೆಚ್ಚದಲ್ಲಿ ಹೊನ್ನಾಳಮ್ಮ ಕಪ್ಪಲು ರಸ್ತೆ ಅಭಿವೃದ್ಧಿ, ₹ 55 ಲಕ್ಷ ವೆಚ್ಚದಲ್ಲಿ ಗೊರಗುಂಡಿ ರಸ್ತೆ ಹಾಗೂ ಚರಂಡಿ ಕಾಮಗಾರಿ, ₹20 ಲಕ್ಷ ವೆಚ್ಚದಲ್ಲಿ ದಾಸೇಗೌಡನ ಕೊಪ್ಪಲಿನ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ಮಾಡಿದರು. ನಂತರ ₹20 ಲಕ್ಷ ವೆಚ್ಚದಲ್ಲಿ ಹಳ್ಳಿಮೈಸೂರಿನ ಕೆಲವು ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನಡೆಸಿದರು. </p> <p>ಈ ಎಲ್ಲಾ ಕಾಮಗಾರಿಗಳು ನಿಗದಿತ ಸಮಯದಲ್ಲಿ ಮುಗಿಯಬೇಕು. ಕೆಲಸ ಉತ್ತಮ ಗುಣಮಟ್ಟದಲ್ಲಿ ನಡೆಯುವಂತೆ ನೋಡಿಕೊಳ್ಳಿ ಎಂದು ನೀರಾವರಿ ಇಲಾಖೆಯ ಎಇಇ ವಿಜಯಕುಮಾರ್, ಎಂಜಿನಿಯರ್ ಮಂಜು ಪ್ರಸಾದ್ಗೆ ಸೂಚಿಸಿದರು. </p> <p>ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಶ್ವನಾಥ್, ಮಾಜಿ ಅಧ್ಯಕ್ಷ ಬಾಲಗಂಗಾಧರ್, ಮತ್ತೊಬ್ಬ ಮಾಜಿ ಅಧ್ಯಕ್ಷ ಮಂಗಳವಾಡಿ ಬಾಬು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ:</strong> ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿಯ ಚೋಳೇನಹಳ್ಳಿ ಗ್ರಾಮದ ಬಸವೇಶ್ವರ ದೇವಾಲಯ ಸುತ್ತ ಕಾಂಕ್ರೀಟ್ ಹಾಗೂ ₹20 ಲಕ್ಷ ವೆಚ್ಚದ ಊರಿನ ರಸ್ತೆಯ ಕಾಂಕ್ರೀಟ್ ಕಾಮಗಾರಿಕೆ ಅರಕಲಗೂಡು ಶಾಸಕ ಎ. ಮಂಜು ಭಾನುವಾರ ಭೂಮಿಪೂಜೆ ನೆರವೇರಿಸಿದರು.</p>.<p>ಇದೇ ಸಂದರ್ಭದಲ್ಲಿ ₹ 15 ಲಕ್ಷ ವೆಚ್ಚದಲ್ಲಿ ಹೊನ್ನಾಳಮ್ಮ ಕಪ್ಪಲು ರಸ್ತೆ ಅಭಿವೃದ್ಧಿ, ₹ 55 ಲಕ್ಷ ವೆಚ್ಚದಲ್ಲಿ ಗೊರಗುಂಡಿ ರಸ್ತೆ ಹಾಗೂ ಚರಂಡಿ ಕಾಮಗಾರಿ, ₹20 ಲಕ್ಷ ವೆಚ್ಚದಲ್ಲಿ ದಾಸೇಗೌಡನ ಕೊಪ್ಪಲಿನ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ಮಾಡಿದರು. ನಂತರ ₹20 ಲಕ್ಷ ವೆಚ್ಚದಲ್ಲಿ ಹಳ್ಳಿಮೈಸೂರಿನ ಕೆಲವು ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನಡೆಸಿದರು. </p> <p>ಈ ಎಲ್ಲಾ ಕಾಮಗಾರಿಗಳು ನಿಗದಿತ ಸಮಯದಲ್ಲಿ ಮುಗಿಯಬೇಕು. ಕೆಲಸ ಉತ್ತಮ ಗುಣಮಟ್ಟದಲ್ಲಿ ನಡೆಯುವಂತೆ ನೋಡಿಕೊಳ್ಳಿ ಎಂದು ನೀರಾವರಿ ಇಲಾಖೆಯ ಎಇಇ ವಿಜಯಕುಮಾರ್, ಎಂಜಿನಿಯರ್ ಮಂಜು ಪ್ರಸಾದ್ಗೆ ಸೂಚಿಸಿದರು. </p> <p>ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಶ್ವನಾಥ್, ಮಾಜಿ ಅಧ್ಯಕ್ಷ ಬಾಲಗಂಗಾಧರ್, ಮತ್ತೊಬ್ಬ ಮಾಜಿ ಅಧ್ಯಕ್ಷ ಮಂಗಳವಾಡಿ ಬಾಬು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>