ಹೂಳು ತೆಗೆದಿರುವ ಹಾಸನದ ರಾಜಕಾಲುವೆ
ಹಿರೀಸಾವೆ ರಾಜಕಾಲುವೆಯಲ್ಲಿ ಹೂಳು ತುಂಬಿ ಗಿಡಗಂಟಿಗಳು ಬೆಳೆದು ನೀರು ನಿಂತಿದೆ.
ಹಳೇಬೀಡಿನ ಹೊಯ್ಸಳ ಬಡಾವಣೆಯಲ್ಲಿ ರಸ್ತೆಯಲ್ಲಿ ನಿಂತ ಮಳೆ ನೀರು.
ಆಲೂರು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದ ಹಿಂಭಾಗದಲ್ಲಿರುವ ಸಾಮಾನ್ಯ ಕಟ್ಟೆ ಹೂಳು ತುಂಬಿದೆ.
ಅರಕಲಗೂಡು ಪಟ್ಟಣದಲ್ಲಿ ಕಳೆದ ವರ್ಷ ಸುರಿದ ಮಳೆಗೆ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿ ಮನೆ ಜಲಾವೃತಗೊಂಡಿರುವುದು