ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣವರ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ನವಲಗುಂದ, ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಎಸ್.ಸಿದ್ದಬಸಪ್ಪ ಯಾದವ್, ಜಿಲ್ಲಾ ಸಮಿತಿ ಸದಸ್ಯ ರಾಜ್ ಪಠಾಣ್, ಕತ್ತಲ್ಸಾಬ್ ಬಣಗಾರ, ಪದಾಧಿಕಾರಿಗಳಾದ ಸಂಜೀವ ಮಣ್ಣಣ್ಣವರ, ಸದಾನಂದ ಯಲಿಗಾರ, ರಾಜು ಮಾಳವಾದೆ, ಬಿ.ಸಿ.ಗುದ್ಲಿಶೆಟ್ಟರ್, ನಾಗಪ್ಪ ಚೌಹಾಣ್, ಲಕ್ಷ್ಮಿ ಕರಡಿ, ಮಲ್ಲಿಕಾರ್ಜುನ ಜವಳಿ, ಗದಿಗೆಯ್ಯ ಹಿರೇಮಠ, ಅಮಿರ್ಜಾನ್ ಬೇಪಾರಿ, ಶಬಾನಾ ಹೆಬಸೂರ, ಶಂಕ್ರವ್ವ ದುಂಡಿಗೌಡ್ರ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಇದ್ದರು.