ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಗ್ಗಾವಿ– ಸವಣೂರು ಉಪ ಚುನಾವಣೆ: ಆಕಾಂಕ್ಷಿಗಳ ಪೈಪೋಟಿ ಶುರು

ಬಹುಸಂಖ್ಯಾತರಿಗೆ ಮಣೆ ಸಾಧ್ಯತೆ
Published : 16 ಅಕ್ಟೋಬರ್ 2024, 5:15 IST
Last Updated : 16 ಅಕ್ಟೋಬರ್ 2024, 5:15 IST
ಫಾಲೋ ಮಾಡಿ
Comments
ಚುನಾವಣೆ ಎದುರಿಸಲು ಕಾಂಗ್ರೆಸ್ ಸನ್ನದ್ಧವಾಗಿದೆ. ಕಾರ್ಯಕರ್ತರು ಸಂಘಟಿತರಾಗಿ ಪಕ್ಷವನ್ನು ಬಲಪಡಿಸುತ್ತಿದ್ದಾರೆ. ಮತದಾರರ ಒಲುವು ಕಾಂಗ್ರೆಸ್ ಪರವಿದೆ. ವಾರದೊಳಗೆ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ.
ಸಂಜೀವಕುಮಾರ ನೀರಲಗಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ
ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಿನಿಂದ ಉಪ ಚುನಾವಣೆಗೆ ತಯಾರಿ ಶುರುವಾಗಿದೆ. ಶೀಘ್ರದಲ್ಲಿಯೇ ಅಭ್ಯರ್ಥಿ ಹೆಸರು ಅಂತಿಮವಾಗಲಿದೆ. ಈ ಬಾರಿಯೂ ಕ್ಷೇತ್ರದಲ್ಲಿ ಕಮಲ ಅರಳಲಿದೆ.
ಅರುಣಕುಮಾರ ಪೂಜಾರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT