ಚುನಾವಣೆ ಎದುರಿಸಲು ಕಾಂಗ್ರೆಸ್ ಸನ್ನದ್ಧವಾಗಿದೆ. ಕಾರ್ಯಕರ್ತರು ಸಂಘಟಿತರಾಗಿ ಪಕ್ಷವನ್ನು ಬಲಪಡಿಸುತ್ತಿದ್ದಾರೆ. ಮತದಾರರ ಒಲುವು ಕಾಂಗ್ರೆಸ್ ಪರವಿದೆ. ವಾರದೊಳಗೆ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆ.
ಸಂಜೀವಕುಮಾರ ನೀರಲಗಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ
ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಿನಿಂದ ಉಪ ಚುನಾವಣೆಗೆ ತಯಾರಿ ಶುರುವಾಗಿದೆ. ಶೀಘ್ರದಲ್ಲಿಯೇ ಅಭ್ಯರ್ಥಿ ಹೆಸರು ಅಂತಿಮವಾಗಲಿದೆ. ಈ ಬಾರಿಯೂ ಕ್ಷೇತ್ರದಲ್ಲಿ ಕಮಲ ಅರಳಲಿದೆ.