ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಗ್ಗೇರಿಕೆರೆಯಿಂದ ನಗರಕ್ಕೆ ನೀರು ಪೂರೈಸಿ: ಸಚಿವ ಶಿವಾನಂದ ಪಾಟೀಲ ಸೂಚನೆ

Published : 8 ಮಾರ್ಚ್ 2024, 5:47 IST
Last Updated : 8 ಮಾರ್ಚ್ 2024, 5:47 IST
ಫಾಲೋ ಮಾಡಿ
Comments
ಸಭೆಯಲ್ಲಿ ಹಾವೇರಿ ನಗರಸಭೆ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದಾರೆ
ಸಭೆಯಲ್ಲಿ ಹಾವೇರಿ ನಗರಸಭೆ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದಾರೆ
ಕುಡಿಯುವ ನೀರಿನ ಸಹಾಯವಾಣಿ ಸ್ಥಾಪನೆ ಕಾಟಾಚಾರದ ಕೆಲಸವಾಗಬಾರದು. ಸಮಸ್ಯೆಗಳ ದೂರು ಸ್ವೀಕರಿಸಿದಾಗ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು
– ರುದ್ರಪ್ಪ ಲಮಾಣಿ ಹಾವೇರಿ ಶಾಸಕ 
ಖಾಸಗಿ ಕೊಳವೆಬಾವಿ ಮಾಲೀಕರು ಬಾಡಿಗೆಗೆ ನೀರು ಕೊಡಲು ಹಿಂದೇಟು ಹಾಕಿದರೆ ವಿಶೇಷ ಅಧಿಕಾರ ಬಳಸಿ ಕೊಳವೆಬಾವಿ ವಶಕ್ಕೆ ಪಡೆಯಲು ಜಿಲ್ಲಾಧಿಕಾರಿ ನಿರ್ದೇಶನ ನೀಡಬೇಕು
– ಶ್ರೀನಿವಾಸ ಮಾನೆ ಹಾನಗಲ್ ಶಾಸಕ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT