<p><strong>ಚಿಂಚೋಳಿ:</strong> ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ ಪಾಲಾಮೂರ ಅವರಿಗೆ ಬೆಂಗಳೂರಿನ ನವಭಾರತ ಉದಯ ಪ್ರತಿಷ್ಠಾನ ಕನ್ನಡ ಕಣ್ಮಣಿ ಪ್ರಶಸ್ತಿ ನೀಡಿ ಈಚೆಗೆ ಗೌರವಿಸಿದೆ.</p>.<p>ತಾಲ್ಲೂಕು ಸಾಹಿತ್ಯ ಸಮ್ಮೇಳ, ಜಿಲ್ಲಾ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿಸಿ ನಡೆಸಿದ ಹಗ್ಗಳಿಕೆ ಹೊಂದಿರುವ ಅವರು ಕಸಾಪ ನಿರಂತರ ಚಟುವಟಿಕೆ ನಡೆಸಿದ್ದನ್ನು ಗಮನಿಸಿ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.</p>.<p>ಸಾಹಿತಿ ಹಸೀನಾ ಎಚ್.ಕೆ, ಜಿ.ಬಸವರಾಜು, ಸತೀಶಕುಮಾರ ಹೊಸಮನಿ, ಜಿ.ವೈಪದ್ಮ ನಾಗರಾಜ, ತುಕ್ಕಪ್ಪ ಪ್ರಶಸ್ತಿ ಪ್ರದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ:</strong> ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ ಪಾಲಾಮೂರ ಅವರಿಗೆ ಬೆಂಗಳೂರಿನ ನವಭಾರತ ಉದಯ ಪ್ರತಿಷ್ಠಾನ ಕನ್ನಡ ಕಣ್ಮಣಿ ಪ್ರಶಸ್ತಿ ನೀಡಿ ಈಚೆಗೆ ಗೌರವಿಸಿದೆ.</p>.<p>ತಾಲ್ಲೂಕು ಸಾಹಿತ್ಯ ಸಮ್ಮೇಳ, ಜಿಲ್ಲಾ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿಸಿ ನಡೆಸಿದ ಹಗ್ಗಳಿಕೆ ಹೊಂದಿರುವ ಅವರು ಕಸಾಪ ನಿರಂತರ ಚಟುವಟಿಕೆ ನಡೆಸಿದ್ದನ್ನು ಗಮನಿಸಿ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.</p>.<p>ಸಾಹಿತಿ ಹಸೀನಾ ಎಚ್.ಕೆ, ಜಿ.ಬಸವರಾಜು, ಸತೀಶಕುಮಾರ ಹೊಸಮನಿ, ಜಿ.ವೈಪದ್ಮ ನಾಗರಾಜ, ತುಕ್ಕಪ್ಪ ಪ್ರಶಸ್ತಿ ಪ್ರದಾನ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>