ಕಲಬುರಗಿಯ ಐತಿಹಾಸಿಕ ಬಹಮನಿ ಕೋಟೆಗೆ ಸೇರಿದ ಜಾಗದಲ್ಲಿ ಸಾಮಿಲ್ನ ಕಟ್ಟಿಗೆ ಹಾಗೂ ಕಟ್ಟಡ ತ್ಯಾಜ್ಯಗಳನ್ನು ಹಾಕಿರುವುದು. ಹಿಂಬದಿಯಲ್ಲಿ ಕೋಟೆಯ ಗೋಪುರ ಕಾಣಬಹುದು
–ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ಫೌಜಿಯಾ ತರನ್ನುಮ್
ಭುವನೇಶ ಪಾಟೀಲ
ಬಹಮನಿ ಕೋಟೆಯ ಅತಿಕ್ರಮಣ ಪರಿಶೀಲಿಸಲು ಎಎಸ್ಐ ಅಧಿಕಾರಿಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಸ್ಥಳಕ್ಕೆ ಭೇಟಿ ನೀಡಿದ್ದು ವರದಿ ನೀಡಲಿದ್ದಾರೆ
ಫೌಜಿಯಾ ತರನ್ನುಮ್ ಬಿ. ಜಿಲ್ಲಾಧಿಕಾರಿ
ಕೋಟೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಶೆಡ್ ಹಾಗೂ ಕಟ್ಟಡಗಳನ್ನು ತೆರವುಗೊಳಿಸುವಂತೆ ಪಾಲಿಕೆ ವಲಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಭುವನೇಶ ಪಾಟೀಲ ಮಹಾನಗರ ಪಾಲಿಕೆ ಆಯುಕ್ತ ಕಲಬುರಗಿ
ಕೋಟೆಗೆ ಸೇರಿದ ಜಾಗದಲ್ಲಿನ ಅತಿಕ್ರಮಣವನ್ನು ತೆರವುಗೊಳಿಸುವಂತೆ ಕಳೆದ ಡಿಸೆಂಬರ್ನಲ್ಲಿ ನೋಟಿಸ್ ಜಾರಿಗೊಳಿಸಿದ್ದೇವೆ. ಮತ್ತಷ್ಟು ಅತಿಕ್ರಮಣವಾದ ಬಗ್ಗೆ ಪರಿಶೀಲನೆ ನಡೆಸುತ್ತೇವೆ.
ಅನಿರುದ್ಧ ದೇಸಾಯಿ ಸಹಾಯಕ ಸಂರಕ್ಷಣಾಧಿಕಾರಿ ಎಎಸ್ಐ ಕಲಬುರಗಿ