<p><strong>ಸೇಡಂ: ‘</strong>ಪಟ್ಟಣದ ನೀಲಗಂಗಮ್ಮ ಸಜ್ಜನಶೆಟ್ಟಿ ಕಲ್ಯಾಣ ಮಂಟಪಲ್ಲಿ ಆಗಸ್ಟ್ 3ರಂದು ಬೆಳಿಗ್ಗೆ 11.30ಕ್ಕೆ ಶಿಕ್ಷಕ ಮುರಗೆಪ್ಪ ಹಣಮನಳ್ಳಿ ರಚಿಸಿದ ‘ಹ್ಯಾಂಗಾನ ಗುರುವು ಹ್ಯಾಂಗಾನೋ’ ಕೃತಿ ಬಿಡುಗಡೆ ಸಮಾರಂಭ ಜರುಗಲಿದೆ’ ಎಂದು ಕವಿ ಕೆರಳ್ಳಿ ಗುರುನಾಥರೆಡ್ಡಿ ಪ್ರತಿಷ್ಠಾನ ಕಾರ್ಯದರ್ಶಿ ಮಹಿಪಾಲರೆಡ್ಡಿ ಮುನ್ನೂರು ತಿಳಿಸಿದ್ದಾರೆ.</p>.<p>ಕವಿ ಕೆರಳ್ಳಿ ಗುರುನಾಥರೆಡ್ಡಿ ಪ್ರತಿಷ್ಠಾನ ಸೇಡಂ ಮತ್ತು ಕೊಡೇಕಲ್ಲ ಚನ್ನಬಸವಣ್ಣ ಅಭಿಮಾನಿ ಬಳಗ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಲಬುರಗಿ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕ ಅಜಯಕುಮಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೃಪತುಂಗ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರಭಾಕರ ಜೋಶಿ ಕೃತಿ ಬಿಡುಗಡೆಗೊಳಿಸುವರು. ಅಜೀಂ ಪ್ರೇಮ್ಜಿ ಫೌಂಡೇಷನ್ನ ಗಂಗಾಧರ ಸ್ವಾಮಿ ಪುಸ್ತಕ ಪರಿಚಯಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಲಿಂಗಾರೆಡ್ಡಿ ಶೇರಿ, ಮಾರುತಿ ಹುಜರಾತಿ, ಶಂಕರಲಿಂಗಪ್ಪ, ವೆಂಕಟರೆಡ್ಡಿ ಮಾಲಿಪಾಟೀಲ ಹಣಮನಹಳ್ಳಿ, ಸುಮಾ ಚಿಮ್ಮನಚೋಡಕರ್, ಶಿವಶಂಕರಯ್ಯ ಸ್ವಾಮಿ, ಬಸವರಾಜ ಸಾಗರ, ರವಿರಾಜ ಆವಂಟಿ ಆಗಮಿಸಲಿದ್ದಾರೆ. ಸಿದ್ದಪ್ಪ ತಳ್ಳಳ್ಳಿ, ಮುರೆಗೆಪ್ಪ ಹಣಮನಳ್ಳಿ ಉಪಸ್ಥಿತರಿರುವರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ: ‘</strong>ಪಟ್ಟಣದ ನೀಲಗಂಗಮ್ಮ ಸಜ್ಜನಶೆಟ್ಟಿ ಕಲ್ಯಾಣ ಮಂಟಪಲ್ಲಿ ಆಗಸ್ಟ್ 3ರಂದು ಬೆಳಿಗ್ಗೆ 11.30ಕ್ಕೆ ಶಿಕ್ಷಕ ಮುರಗೆಪ್ಪ ಹಣಮನಳ್ಳಿ ರಚಿಸಿದ ‘ಹ್ಯಾಂಗಾನ ಗುರುವು ಹ್ಯಾಂಗಾನೋ’ ಕೃತಿ ಬಿಡುಗಡೆ ಸಮಾರಂಭ ಜರುಗಲಿದೆ’ ಎಂದು ಕವಿ ಕೆರಳ್ಳಿ ಗುರುನಾಥರೆಡ್ಡಿ ಪ್ರತಿಷ್ಠಾನ ಕಾರ್ಯದರ್ಶಿ ಮಹಿಪಾಲರೆಡ್ಡಿ ಮುನ್ನೂರು ತಿಳಿಸಿದ್ದಾರೆ.</p>.<p>ಕವಿ ಕೆರಳ್ಳಿ ಗುರುನಾಥರೆಡ್ಡಿ ಪ್ರತಿಷ್ಠಾನ ಸೇಡಂ ಮತ್ತು ಕೊಡೇಕಲ್ಲ ಚನ್ನಬಸವಣ್ಣ ಅಭಿಮಾನಿ ಬಳಗ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಲಬುರಗಿ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕ ಅಜಯಕುಮಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೃಪತುಂಗ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರಭಾಕರ ಜೋಶಿ ಕೃತಿ ಬಿಡುಗಡೆಗೊಳಿಸುವರು. ಅಜೀಂ ಪ್ರೇಮ್ಜಿ ಫೌಂಡೇಷನ್ನ ಗಂಗಾಧರ ಸ್ವಾಮಿ ಪುಸ್ತಕ ಪರಿಚಯಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಲಿಂಗಾರೆಡ್ಡಿ ಶೇರಿ, ಮಾರುತಿ ಹುಜರಾತಿ, ಶಂಕರಲಿಂಗಪ್ಪ, ವೆಂಕಟರೆಡ್ಡಿ ಮಾಲಿಪಾಟೀಲ ಹಣಮನಹಳ್ಳಿ, ಸುಮಾ ಚಿಮ್ಮನಚೋಡಕರ್, ಶಿವಶಂಕರಯ್ಯ ಸ್ವಾಮಿ, ಬಸವರಾಜ ಸಾಗರ, ರವಿರಾಜ ಆವಂಟಿ ಆಗಮಿಸಲಿದ್ದಾರೆ. ಸಿದ್ದಪ್ಪ ತಳ್ಳಳ್ಳಿ, ಮುರೆಗೆಪ್ಪ ಹಣಮನಳ್ಳಿ ಉಪಸ್ಥಿತರಿರುವರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>