<p><strong>ಕಮಲಾಪುರ (ಕಲಬುರಗಿ ಜಿಲ್ಲೆ):</strong> ತಾಲ್ಲೂಕಿನ ಕುರಿಕೋಟಾ ಸೇತುವೆ ಮೇಲಿಂದ ಸೋಮವಾರ ಬೆಣ್ಣೆತೊರೆ ಜಲಾಶಯದ ಹಿನ್ನಿರಿಗೆ ಯುವಕ ಮತ್ತು ಯುವತಿ ಹಾರಿದ್ದು, ಯುವಕನ ಶವ ಪತ್ತೆಯಾಗಿದ್ದು, ಯುವತಿಗಾಗಿ ಹುಡುಕಾಟ ನಡೆದಿದೆ.</p><p>ಕಮಲಾಪುರ ತಾಲ್ಲೂಕಿನ ಮುದ್ದಡಗಾ ಗ್ರಾಮದ ಅನೀಲಕುಮಾರ ಸಿದ್ಧಾರೂಢ ಮೂಲಗೆ (27) ಮೃತ ಯುವಕ. ಯುವತಿ ಹೆಸರು ಸಂಧ್ಯಾರಾಣಿ ಎಂಬುದಾಗಿ ತಿಳಿದು ಬಂದಿದೆ.</p><p>ಸ್ಥಳೀಯ ಮೀನುಗಾರರು ಈಜುಪಟುಗಳು ಯುವಕ ಅನಿಲಕುಮಾರ ಮೃತದೇಹ ಹೊರ ತೆಗೆದಿದ್ದಾರೆ. ಯುವತಿಗಾಗಿ ಶೋಧ ಕಾರ್ಯ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ (ಕಲಬುರಗಿ ಜಿಲ್ಲೆ):</strong> ತಾಲ್ಲೂಕಿನ ಕುರಿಕೋಟಾ ಸೇತುವೆ ಮೇಲಿಂದ ಸೋಮವಾರ ಬೆಣ್ಣೆತೊರೆ ಜಲಾಶಯದ ಹಿನ್ನಿರಿಗೆ ಯುವಕ ಮತ್ತು ಯುವತಿ ಹಾರಿದ್ದು, ಯುವಕನ ಶವ ಪತ್ತೆಯಾಗಿದ್ದು, ಯುವತಿಗಾಗಿ ಹುಡುಕಾಟ ನಡೆದಿದೆ.</p><p>ಕಮಲಾಪುರ ತಾಲ್ಲೂಕಿನ ಮುದ್ದಡಗಾ ಗ್ರಾಮದ ಅನೀಲಕುಮಾರ ಸಿದ್ಧಾರೂಢ ಮೂಲಗೆ (27) ಮೃತ ಯುವಕ. ಯುವತಿ ಹೆಸರು ಸಂಧ್ಯಾರಾಣಿ ಎಂಬುದಾಗಿ ತಿಳಿದು ಬಂದಿದೆ.</p><p>ಸ್ಥಳೀಯ ಮೀನುಗಾರರು ಈಜುಪಟುಗಳು ಯುವಕ ಅನಿಲಕುಮಾರ ಮೃತದೇಹ ಹೊರ ತೆಗೆದಿದ್ದಾರೆ. ಯುವತಿಗಾಗಿ ಶೋಧ ಕಾರ್ಯ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>