ರಾಜ್ಯ ಸರ್ಕಾರಿ ಆಯುಷ್ ವೈದ್ಯಕೀಯ ಅಧಿಕಾರಿಗಳ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿಯೂ ಆಗಿರುವ ಆರ್ಸಿಎಚ್ಒ ಡಾ.ಶರಣಬಸಪ್ಪ ಕ್ಯಾತನಾಳ, ರಾಷ್ಟ್ರೀಯ ಬಾಯಿ ಕಾರ್ಯಕ್ರಮ ಹಾಗೂ ದಂತ ಆರೋಗ್ಯ ಅಧಿಕಾರಿ ಶಹಾಬಾದ್ನ ಡಾ.ಸಂಧ್ಯಾ ಕಾನೇಕರ್, ಯಡ್ರಾಮಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಉಮೇಶ ಶರ್ಮಾ, ಆಳಂದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ಪ್ರಮೋದ್, ಕಾಳಗಿ ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ವೈದ್ಯಾಧಿಕಾರಿ ಡಾ.ಅಮರೇಶ್, ಜೇವರ್ಗಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯಾಧಿಕಾರಿ ಡಾ.ಲಕ್ಷ್ಮಣ ಪೂಜಾರಿ ಹಾಗೂ ಅಫಜಲಪುರ ತಾಲ್ಲೂಕಿನ ರಾವೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಪ್ರಸನ್ನ ಕಟ್ಟಿ ಪ್ರಶಸ್ತಿ ಪುರಸ್ಕೃತರು.