ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಡ್ರಾಮಿ | ತೊಗರಿಗೆ ಕೀಟ ಬಾಧೆ; ಇಳುವರಿ ಕುಂಠಿತ

ಕೀಟ ನಿಯಂತ್ರಣಕ್ಕೆ ಹರಸಾಹಸ, ಆತಂಕದಲ್ಲಿ ರೈತರು
Published : 22 ಡಿಸೆಂಬರ್ 2023, 16:00 IST
Last Updated : 22 ಡಿಸೆಂಬರ್ 2023, 16:00 IST
ಫಾಲೋ ಮಾಡಿ
Comments
ರಾಜಶೇಖರ ಅಮರಗೋಳ ಬಿರಾಳ ಹಿಸ್ಸಾ ರೈತ
ರಾಜಶೇಖರ ಅಮರಗೋಳ ಬಿರಾಳ ಹಿಸ್ಸಾ ರೈತ
ಈರಣ್ಣ ಭಜಂತ್ರಿ ಅಧ್ಯಕ್ಷರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
ಈರಣ್ಣ ಭಜಂತ್ರಿ ಅಧ್ಯಕ್ಷರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
ಬರಗಾಲದಿಂದ ಶೇ 99ರಷ್ಟು ತೊಗರಿ ಬೆಳೆ ಹಾನಿಯಾಗಿದೆ. ಸರ್ಕಾರ ತೊಗರಿ ಕನಿಷ್ಠ ₹15 ಸಾವಿರ ಬೆಂಬಲ ಬೆಲೆ ನಿಗದಿಪಡಿಸಬೇಕು
ಈರಣ್ಣ ಭಜಂತ್ರಿ ಅಧ್ಯಕ್ಷ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
ರೈತ ಸಂಪರ್ಕ ಕೇಂದ್ರದಲ್ಲಿ ಕೀಟನಾಶಕ ಲಭ್ಯವಿದ್ದು ರೈತರು ಬಳಸಿಕೊಳ್ಳಬಹುದು ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಲಾಗಿದೆ
ಅಬ್ದುಲ್ ಮಜೀದ್ ಸಹಾಯಕ ಕೃಷಿ ನಿರ್ದೇಶಕ ಜೇವರ್ಗಿ
ತೊಗರಿ ಕೆಲವು ಕಡೆ ಕಟಾವಿಗೆ ಬಂದರೆ ಇನ್ನೂ ಕೆಲ ಕಡೆ ಕಟಾವಿಗೆ ಬಂದಿಲ್ಲ. ಇದರ ನಡುವೆ ಕೀಟ ಬಾಧೆ ಹೆಚ್ಚಾಗಿದೆ. ಸರ್ಕಾರ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು
- ರಾಜಶೇಖರ ಅಮರಗೋಳ ಬಿರಾಳ ಹಿಸ್ಸಾ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT