ಕಲಬುರಗಿಯಲ್ಲಿ ಮಂಗಳವಾರ ನಡೆದ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ದರ ಪರಿಷ್ಕರಣೆಯ ಸಾರ್ವಜನಿಕ ವಿಚಾರಣೆಯ ಕೆಇಆರ್ಸಿ ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತ ದೀಪಕ್ ಗಾಲಾ ಮಾತನಾಡಿದರು. ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು
ದರ ಪರಿಷ್ಕರಣೆಯಲ್ಲಿ ಗ್ರಾಹಕರ ಹಿತ ಕಾಪಾಡುವುದು ನಮ್ಮ ಜವಾಬ್ದಾರಿ. ಮತ್ತೊಂದು ಕಡೆ ಜೆಸ್ಕಾಂ ಸಹ ಉಳಿಯಬೇಕು. ಎರಡನ್ನೂ ನಿಭಾಯಿಸಲು ತಮ್ಮ ಸಲಹೆಗಳು ಮಹತ್ವದ್ದಾಗಿದೆ.
-ಪಿ.ರವಿಕುಮಾರ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ