ಕಲಬುರಗಿಯ ಕನ್ನಡ ಭವನದಲ್ಲಿ ಸ್ಲಂ ಜನರ ಸಂಘಟನೆ ವತಿಯಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಹಾಗೂ ಹೋರಾಟಗಾರ ಡಿ.ಜಿ.ಸಾಗರ್ ಅವರ ಜನ್ಮದಿನದ ನಿಮಿತ್ತ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಎಇಇ ಶ್ರೀಧರ್ ಸಾರವಾಡ್ ಅವರು ಕೊಳಚೆ ಪ್ರದೇಶಗಳ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು
ಕಲಬುರಗಿಯ ವಾರ್ಡ್ ನಂ.44ರ ಪಾಲಿಕೆ ಸದಸ್ಯ ಸಚಿನ್ ಶಿರವಾಳ ಖರ್ಗೆ ಅವರ ಜನ್ಮದಿನ ನಿಮಿತ್ತ ಶಾಂತಿನಗರ ಹಾಗೂ ವಿದ್ಯಾನಗರ ಬಡಾವಣೆಯಲ್ಲಿ ಸಸಿ ನೆಟ್ಟರು