ಆಳಂದದಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡ ಸ್ವತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಆರ್.ಪಾಟೀಲ ಮಾತನಾಡಿದರು.
ಆಳಂದ ತಾಲ್ಲೂಕು ಆಡಳಿತದಿಂದ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕ ಬಿ.ಆರ್.ಪಾಟೀಲ ಸನ್ಮಾನಿಸಿದರು. ಭೀಮಣ್ಣಾ ಕುದರಿ ಸೋಮನಾಥ ಹಂಚನಾಳ ಇದ್ದರು.