ಡಿಸಿ ಕಚೇರಿ ಆವರಣ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹಾಕಿಲ್ಲ. ನಾಮಪತ್ರ ಸಲ್ಲಿಕೆಯ ಅವಧಿಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಗೆ ಬರುವಂತಿಲ್ಲ. ಸಾರ್ವಜನಿಕರಿಗೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚಿಸಲಾಗುವುದು.
ಕೃಷ್ಣ ಬಾಜಪೇಯಿ, ಪ್ರಾದೇಶಿಕ ಆಯುಕ್ತ ಚುನಾವಣಾಧಿಕಾರಿ
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಬೆಂಬಲಿಗರೊಂದಿಗೆ ಗೆಲುವಿನ ಚಿಹ್ನೆ ತೋರಿಸಿದರು. ಶರಣಪ್ಪ ಮಟ್ಟೂರ ಇತರರು ಭಾಗವಹಿಸಿದ್ದರು
–ಪ್ರಜಾವಾಣಿ ಚಿತ್ರ