<p><strong>ಕಲಬುರಗಿ:</strong> ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಮಂಗಳವಾರ (ಏ.9) ಕ್ಷೌರದ ಅಂಗಡಿಗಳನ್ನು ತೆರೆದಿಡಬೇಕು ಎಂದು ಸವಿತಾ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಜಿ.ಬೆಣ್ಣೂರ ತಿಳಿಸಿದ್ದಾರೆ.</p>.<p>ಹಬ್ಬದ ಪ್ರಯುಕ್ತ ಅಂದು ಎಲ್ಲ ಅಂಗಡಿಗಳ ಮಾಲೀಕರು ಕ್ಷೌರದಂಗಡಿ ತೆರೆದು ಸಹಕರಿಸಬೇಕು. ಮುಂದಿನ ವಾರದಿಂದ ಸಮಾಜದ ನಿಯಮದ ಪ್ರಕಾರ ಪ್ರತಿ ಮಂಗಳವಾರ ಬಂದ್ ಮಾಡಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಮಂಗಳವಾರ (ಏ.9) ಕ್ಷೌರದ ಅಂಗಡಿಗಳನ್ನು ತೆರೆದಿಡಬೇಕು ಎಂದು ಸವಿತಾ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಜಿ.ಬೆಣ್ಣೂರ ತಿಳಿಸಿದ್ದಾರೆ.</p>.<p>ಹಬ್ಬದ ಪ್ರಯುಕ್ತ ಅಂದು ಎಲ್ಲ ಅಂಗಡಿಗಳ ಮಾಲೀಕರು ಕ್ಷೌರದಂಗಡಿ ತೆರೆದು ಸಹಕರಿಸಬೇಕು. ಮುಂದಿನ ವಾರದಿಂದ ಸಮಾಜದ ನಿಯಮದ ಪ್ರಕಾರ ಪ್ರತಿ ಮಂಗಳವಾರ ಬಂದ್ ಮಾಡಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>