ಕಾರ್ಯಕ್ರಮದಲ್ಲಿ ಪೌರಾಯುಕ್ತ ಕೆ.ಗುರುಲಿಂಗಪ್ಪ, ತಾ.ಪಂ ಇಒ ಮಲ್ಲಿನಾಥ ರಾವೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಡಾ. ವಿಜಯಲಕ್ಷ್ಮೀ ಹೇರೂರ, ನಗರಸಭೆ ಅಧಿಕಾರಿಗಳಾದ ಶರಣಗೌಡ ಪಾಟೀಲ, ರಘುನಾಥ ನರಸಾಳೆ, ಸಿದ್ದಪ್ಪಾ ಸೋಂಪೂರ, ರಬ್ಬಾನಿ ಜೆ.ಇ, ಶಿವಕುಮಾರ ಜೇಟ್ಟೂರ, ಅನಿಲಕುಮಾರ ಮಾನ್ಪಡೆ, ಸಂತೋಷ, ಈರಣ್ಣ ಸಾತ್ಕೇಡ, ಶಿವರಾಜ ಇರಳ್ಳಿ ಸೇರಿದಂತೆ ನಗರಸಭೆ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.