ವಾಹನಗಳ ಸಂಚಾರಕ್ಕೆ ತೊಂದರೆ: ರಸ್ತೆ ಮಧ್ಯೆ ಧರಣಿಯಿಂದ ವಾಹನಗಳ ಸುಗಮ ಸಂಚಾರಕ್ಕೆ ಕೆಲಕಾಲ ತೊಂದರೆ ಉಂಟಾಯಿತು. ಪಿಐ ಸೋಮಲಿಂಗ ಕಿರದಳ್ಳಿ, ಪಿಎಸ್ಐ ಯಶೋಧಾ ಕಟಕೆ, ಎಎಸ್ಐ ಮಹಿಬೂಬ್, ಅಶೋಕ ಹಳಗೋದಿ ಸೇರಿದಂತೆ ಬ್ರಹ್ಮಪುರ ಪೊಲೀಸ್ ಠಾಣೆ ಸಿಬ್ಬಂದಿ ಮುಖಂಡರ ಮನವೊಲಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.