ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆರೆ ನೀರು ಪೋಲು ತಡೆಗೆ ಮುನ್ನೆಚ್ಚೆರಿಕೆ ಕೈಗೊಳ್ಳಿ: ಶಾಸಕ ಬಿ.ಆರ್. ಪಾಟೀಲ

ಬರ ನಿರ್ವಹಣೆ ಕಾರ್ಯಪಡೆ ಅಧಿಕಾರಿಗಳ ಸಭೆಯಲ್ಲಿ ಶಾಸಕ ಬಿ.ಆರ್‌.ಪಾಟೀಲ ಸೂಚನೆ
Published : 25 ನವೆಂಬರ್ 2023, 16:00 IST
Last Updated : 25 ನವೆಂಬರ್ 2023, 16:00 IST
ಫಾಲೋ ಮಾಡಿ
Comments
ಆಳಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಬಿ.ಆರ್.ಪಾಟೀಲ ಅಧ್ಯಕ್ಷತೆಯಲ್ಲಿ ಬರ ನಿರ್ವಹಣೆ ಕುರಿತು ಕಾರ್ಯಪಡೆ ಅಧಿಕಾರಿಗಳ ಸಭೆ ಜರುಗಿತು.
ಆಳಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಬಿ.ಆರ್.ಪಾಟೀಲ ಅಧ್ಯಕ್ಷತೆಯಲ್ಲಿ ಬರ ನಿರ್ವಹಣೆ ಕುರಿತು ಕಾರ್ಯಪಡೆ ಅಧಿಕಾರಿಗಳ ಸಭೆ ಜರುಗಿತು.
ಬರ ಸಂದರ್ಭದಲ್ಲಿ ಕೂಲಿಕಾರ್ಮಿಕರ ವಲಸೆ ತಪ್ಪಿಸಲು ಆಯಾ ಗ್ರಾ.ಪಂ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸಿ ಅಗತ್ಯ ಕೆಲಸ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ
- ಮಾನಪ್ಪ ಕಟ್ಟಿಮನಿ, ತಾ.ಪಂ ಇಒ ಆಳಂದ
ಉದ್ಯೋಗ ಖಾತ್ರಿ ಕಾಮಗಾರಿ ಅಡಿಯಲ್ಲಿ ನೀರು ಖಾಲಿಯಾದ ಕೆರೆ ಹಾಗೂ ಸಿರಪುರ ಮಾದರಿ ಕೆರೆ ಹಾಗೂ ಚೆಕ್‌ ಡ್ಯಾಂಗಳಲ್ಲಿನ ಹೂಳು ಎತ್ತುವ ಕಾರ್ಯಕ್ಕೆ ಆದ್ಯತೆ ನೀಡಬೇಕು. ಮುಂಬರುವ ಮಳೆಗಾಲದಲ್ಲಿ ಅನುಕೂಲವಾಗಲಿದೆ
-ಬಿ.ಆರ್.ಪಾಟೀಲ, ಶಾಸಕ ಆಳಂದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT