<p><strong>ಕಲಬುರಗಿ:</strong> ತಾಲ್ಲೂಕಿನ ತಾವರಗೇರಾ ಕ್ರಾಸ್ ಸಮೀಪ ಭಾನುವಾರ ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರನ್ನು ಕೊಲೆ ಮಾಡಿದ ಘಟನೆ ನಡೆದಿದೆ.</p><p>ಕೆ.ಕೆ. ನಗರದ ನಿವಾಸಿ ಶರಣಮ್ಮ (51) ಹಾಗೂ ತಾಜ್ಸುಲ್ತಾನ್ಪುರ ನಿವಾಸಿ ಚಂದಮ್ಮ (53) ಕೊಲೆಯಾದವರು. ನಗರದ ಗಂಜ್ ಪ್ರದೇಶದಿಂದ ಬಸ್ನಲ್ಲಿ ಕೆಲಸಕ್ಕಾಗಿ ಹೋಗಿದ್ದರು. ತಾವರಗೇರಾ ಕ್ರಾಸ್ ಸಮೀಪ ಇಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ತಲೆ, ಮುಖದ ಮೇಲೆ ಗಾಯಗಳಾಗಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.</p><p>ಸಬ್ಅರ್ಬನ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ಪ್ರಗತಿಯಲ್ಲಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ತಾಲ್ಲೂಕಿನ ತಾವರಗೇರಾ ಕ್ರಾಸ್ ಸಮೀಪ ಭಾನುವಾರ ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರನ್ನು ಕೊಲೆ ಮಾಡಿದ ಘಟನೆ ನಡೆದಿದೆ.</p><p>ಕೆ.ಕೆ. ನಗರದ ನಿವಾಸಿ ಶರಣಮ್ಮ (51) ಹಾಗೂ ತಾಜ್ಸುಲ್ತಾನ್ಪುರ ನಿವಾಸಿ ಚಂದಮ್ಮ (53) ಕೊಲೆಯಾದವರು. ನಗರದ ಗಂಜ್ ಪ್ರದೇಶದಿಂದ ಬಸ್ನಲ್ಲಿ ಕೆಲಸಕ್ಕಾಗಿ ಹೋಗಿದ್ದರು. ತಾವರಗೇರಾ ಕ್ರಾಸ್ ಸಮೀಪ ಇಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ತಲೆ, ಮುಖದ ಮೇಲೆ ಗಾಯಗಳಾಗಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.</p><p>ಸಬ್ಅರ್ಬನ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ಪ್ರಗತಿಯಲ್ಲಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>