<p><strong>ಅಫಜಲಪುರ:</strong> ತೋಟಗಾರಿಕೆ ಇಲಾಖೆ ಮೂಲಕ ನಿರ್ಮಾಣ ಮಾಡಿರುವ ದೊಡ್ಡ ಕೃಷಿ ಹೊಂಡದಲ್ಲಿ ಎಮ್ಮೆಗೆ ನೀರು ಕುಡಿಸಲು ಹೋಗಿದ್ದ ರೈತ ಕಾಲು ಜಾರಿ ಬಿದ್ದು ಈಜು ಬಾರದೆ ಮೃತಪಟ್ಟ ಘಟನೆ ತಾಲ್ಲೂಕಿನ ಉಡಚಣ ಹಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.</p>.<p>ಅಂಬಣ್ಣ ಸಂಜೆವಾಡ (46) ಮೃತ ದುರ್ದೈವಿ.</p>.<p>ಸುದ್ದಿ ತಿಳಿದ ಕೃಷಿ ಹೊಂಡ ಸುತ್ತಮುತ್ತಲಿನ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ ರೈತರು ಓಡಿ ಹೋಗುವಷ್ಟರಲ್ಲೇ ರೈತನ ಪ್ರಾಣ ಹೋಗಿತ್ತು. ರೈತರು ಕೃಷಿ ಹೊಂಡವನ್ನ ಒಡೆದು ನೀರು ಹೊರಗೆ ಹಾಕಿದರೂ ರೈತ ಉಳಿಯಲಿಲ್ಲ.</p>.<p>ಈವರೆಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದಿಲ್ಲ.</p>.<p>ಕೆಲ ದಿನಗಳ ಹಿಂದಷ್ಟೇ ಸರ್ಕಾರ ಮತ್ತು ಜಿಲ್ಲಾಧಿಕಾರಿಗಳು ಕೃಷಿ ಹೊಂಡಗಳಿಗೆ ತಂತಿ ಬೇಲಿ ಹಾಕಲು ಆದೇಶ ಮಾಡಿದ್ದರು. ಈವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ತಾಲೂಕಿನಲ್ಲಿ ವಿವಿಧ ಯೋಜನೆಗಳಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಸುಮಾರು ಹತ್ತು ಸಾವಿರ ಕೃಷಿ ಹೊಂಡಗಳನ್ನು ತೋಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ತೋಟಗಾರಿಕೆ ಇಲಾಖೆ ಮೂಲಕ ನಿರ್ಮಾಣ ಮಾಡಿರುವ ದೊಡ್ಡ ಕೃಷಿ ಹೊಂಡದಲ್ಲಿ ಎಮ್ಮೆಗೆ ನೀರು ಕುಡಿಸಲು ಹೋಗಿದ್ದ ರೈತ ಕಾಲು ಜಾರಿ ಬಿದ್ದು ಈಜು ಬಾರದೆ ಮೃತಪಟ್ಟ ಘಟನೆ ತಾಲ್ಲೂಕಿನ ಉಡಚಣ ಹಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.</p>.<p>ಅಂಬಣ್ಣ ಸಂಜೆವಾಡ (46) ಮೃತ ದುರ್ದೈವಿ.</p>.<p>ಸುದ್ದಿ ತಿಳಿದ ಕೃಷಿ ಹೊಂಡ ಸುತ್ತಮುತ್ತಲಿನ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ ರೈತರು ಓಡಿ ಹೋಗುವಷ್ಟರಲ್ಲೇ ರೈತನ ಪ್ರಾಣ ಹೋಗಿತ್ತು. ರೈತರು ಕೃಷಿ ಹೊಂಡವನ್ನ ಒಡೆದು ನೀರು ಹೊರಗೆ ಹಾಕಿದರೂ ರೈತ ಉಳಿಯಲಿಲ್ಲ.</p>.<p>ಈವರೆಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದಿಲ್ಲ.</p>.<p>ಕೆಲ ದಿನಗಳ ಹಿಂದಷ್ಟೇ ಸರ್ಕಾರ ಮತ್ತು ಜಿಲ್ಲಾಧಿಕಾರಿಗಳು ಕೃಷಿ ಹೊಂಡಗಳಿಗೆ ತಂತಿ ಬೇಲಿ ಹಾಕಲು ಆದೇಶ ಮಾಡಿದ್ದರು. ಈವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ತಾಲೂಕಿನಲ್ಲಿ ವಿವಿಧ ಯೋಜನೆಗಳಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಸುಮಾರು ಹತ್ತು ಸಾವಿರ ಕೃಷಿ ಹೊಂಡಗಳನ್ನು ತೋಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>