ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

40 ಸಾವಿರ ಮಂದಿಯಿಂದ ಮಾನವ ಸರಪಳಿ

ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸಿದ ಸಾವಿರಾರು ಮಕ್ಕಳು
Published : 15 ಸೆಪ್ಟೆಂಬರ್ 2024, 16:29 IST
Last Updated : 15 ಸೆಪ್ಟೆಂಬರ್ 2024, 16:29 IST
ಫಾಲೋ ಮಾಡಿ
Comments
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೊಡಗಿನಲ್ಲಿ ಭಾನುವಾರ ನಡೆದ ಬೃಹತ್ ಮಾನವ ಸರಪಳಿಯಲ್ಲಿ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿದ್ದರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೊಡಗಿನಲ್ಲಿ ಭಾನುವಾರ ನಡೆದ ಬೃಹತ್ ಮಾನವ ಸರಪಳಿಯಲ್ಲಿ ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿದ್ದರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೊಡಗಿನಲ್ಲಿ ಭಾನುವಾರ ನಡೆದ ಬೃಹತ್ ಮಾನವ ಸರಪಳಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಅಂಬೇಡ್ಕರ್ ವೇಷ ತೊಟ್ಟ ಜಿಎಂಪಿ ಶಾಲೆಯ ಗಗನ್ ಮತ್ತು ಚಕ್ರಪತಿ ಎಂಬ ವಿದ್ಯಾರ್ಥಿಗಳೊಂದಿಗೆ ಮಾನವ ಸರಪಳಿ ರಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶಾಸಕ ಡಾ.ಮಂತರ್‌ಗೌಡ ಮುಖ್ಯಮಂತ್ರಿಯ ಕಾನೂನುಸಲಹೆಗಾರ ಎ.ಎಸ್.ಪೊನ್ನಣ್ಣ ಸಮಾಜ ಕಲ್ಯಾಣ ಇಲಾಖೆಯ ನೋಡಲ್ ಅಧಿಕಾರಿ ರಾಜೇಶ್‌ಗೌಡ ಭಾಗವಹಿಸಿದ್ದರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೊಡಗಿನಲ್ಲಿ ಭಾನುವಾರ ನಡೆದ ಬೃಹತ್ ಮಾನವ ಸರಪಳಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಅಂಬೇಡ್ಕರ್ ವೇಷ ತೊಟ್ಟ ಜಿಎಂಪಿ ಶಾಲೆಯ ಗಗನ್ ಮತ್ತು ಚಕ್ರಪತಿ ಎಂಬ ವಿದ್ಯಾರ್ಥಿಗಳೊಂದಿಗೆ ಮಾನವ ಸರಪಳಿ ರಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶಾಸಕ ಡಾ.ಮಂತರ್‌ಗೌಡ ಮುಖ್ಯಮಂತ್ರಿಯ ಕಾನೂನುಸಲಹೆಗಾರ ಎ.ಎಸ್.ಪೊನ್ನಣ್ಣ ಸಮಾಜ ಕಲ್ಯಾಣ ಇಲಾಖೆಯ ನೋಡಲ್ ಅಧಿಕಾರಿ ರಾಜೇಶ್‌ಗೌಡ ಭಾಗವಹಿಸಿದ್ದರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೊಡಗಿನಲ್ಲಿ ಭಾನುವಾರ ನಡೆದ ಬೃಹತ್ ಮಾನವ ಸರಪಳಿಯಲ್ಲಿ ವಿವಿಧ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೊಡಗಿನಲ್ಲಿ ಭಾನುವಾರ ನಡೆದ ಬೃಹತ್ ಮಾನವ ಸರಪಳಿಯಲ್ಲಿ ವಿವಿಧ ಕಲಾತಂಡಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT