<p><strong>ಮಡಿಕೇರಿ:</strong> ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ–275ರಲ್ಲಿ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಹಂತ ತಲುಪಿದೆ.</p><p>ಹೀಗಾಗಿ, ಇಲ್ಲಿ ಎಲ್ಲ ಬಗೆಯ ವಾಹನ ಸಂಚಾರವನ್ನು ಜುಲೈ 22ರವರೆಗೆ ನಿತ್ಯ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಿಸಲಾಗಿದೆ. ಜಿಲ್ಲೆಯ ಮೂಲಕ ಮಂಗಳೂರಿನಿಂದ ಮೈಸೂರು, ಬೆಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್–ಕೊಟ್ಟಿಗೆಹಾರ ಮೂಲಕ ಪ್ರಯಾಣಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ–275ರಲ್ಲಿ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಹಂತ ತಲುಪಿದೆ.</p><p>ಹೀಗಾಗಿ, ಇಲ್ಲಿ ಎಲ್ಲ ಬಗೆಯ ವಾಹನ ಸಂಚಾರವನ್ನು ಜುಲೈ 22ರವರೆಗೆ ನಿತ್ಯ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಿಸಲಾಗಿದೆ. ಜಿಲ್ಲೆಯ ಮೂಲಕ ಮಂಗಳೂರಿನಿಂದ ಮೈಸೂರು, ಬೆಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್–ಕೊಟ್ಟಿಗೆಹಾರ ಮೂಲಕ ಪ್ರಯಾಣಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>