<p><strong>ಸೋಮವಾರಪೇಟೆ</strong>: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುರುವಾರ ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಪದ ಕುಂಬಾರಗಡಿಗೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ.</p>.<p>ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ಸಂಚರಿಸುತ್ತಿದ್ದ ಬಸ್ ಕಿರಿದಾದ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮರಕ್ಕೆ ಡಿಕ್ಕಿಯಾಗಿ ನಿಂತಿರುವುದರಿಂದ ಅನಾಹುತ ತಪ್ಪಿದೆ. ಬಸ್ನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.</p>.<p>‘ತಿರುವುಗಳಲ್ಲಿ ನಾಮಫಲಕ ಇಲ್ಲದ ಕಾರಣ ಅವಘಡಗಳು ಸಂಭವಿಸುತ್ತಿವೆ’ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುರುವಾರ ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಪದ ಕುಂಬಾರಗಡಿಗೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ.</p>.<p>ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ಸಂಚರಿಸುತ್ತಿದ್ದ ಬಸ್ ಕಿರಿದಾದ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮರಕ್ಕೆ ಡಿಕ್ಕಿಯಾಗಿ ನಿಂತಿರುವುದರಿಂದ ಅನಾಹುತ ತಪ್ಪಿದೆ. ಬಸ್ನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.</p>.<p>‘ತಿರುವುಗಳಲ್ಲಿ ನಾಮಫಲಕ ಇಲ್ಲದ ಕಾರಣ ಅವಘಡಗಳು ಸಂಭವಿಸುತ್ತಿವೆ’ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>