<p><strong>ಮಡಿಕೇರಿ:</strong> ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಭಾನುವಾರ ಮಳೆ ಹಾನಿ ವೀಕ್ಷಣೆ ವೇಳೆ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತಕ್ಕೂ ಭೇಟಿ ನೀಡಿದರು.</p>.<p>ಮಲ್ಲಹಳ್ಳಿ ಫಾಲ್ಸ್ಗೆ ಮೂಲಸೌಕರ್ಯ ಒದಗಿಸಬೇಕು ಹಾಗೂ ಮಳೆಯಿಂದ ಹಾನಿಯಾದ ಸೇತುವೆಯನ್ನು ಬೇಗನೆ ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಭಾನುವಾರವಷ್ಟೇ ‘ಪ್ರಜಾವಾಣಿ’ ‘ಜಲಪಾತ ದರ್ಶನ’ ಸರಣಿಯಲ್ಲಿ ‘ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಈ ಸ್ಥಳ ಇಂದಿಗೂ ಮೂಲಸೌಕರ್ಯದ ಕೊರತೆ ಎದುರಿಸುತ್ತಿದೆ’ ಎಂದು ವರದಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಭಾನುವಾರ ಮಳೆ ಹಾನಿ ವೀಕ್ಷಣೆ ವೇಳೆ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತಕ್ಕೂ ಭೇಟಿ ನೀಡಿದರು.</p>.<p>ಮಲ್ಲಹಳ್ಳಿ ಫಾಲ್ಸ್ಗೆ ಮೂಲಸೌಕರ್ಯ ಒದಗಿಸಬೇಕು ಹಾಗೂ ಮಳೆಯಿಂದ ಹಾನಿಯಾದ ಸೇತುವೆಯನ್ನು ಬೇಗನೆ ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಭಾನುವಾರವಷ್ಟೇ ‘ಪ್ರಜಾವಾಣಿ’ ‘ಜಲಪಾತ ದರ್ಶನ’ ಸರಣಿಯಲ್ಲಿ ‘ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಈ ಸ್ಥಳ ಇಂದಿಗೂ ಮೂಲಸೌಕರ್ಯದ ಕೊರತೆ ಎದುರಿಸುತ್ತಿದೆ’ ಎಂದು ವರದಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>