ಕೇರಳ ಸಮಾಜದ ಅಧ್ಯಕ್ಷ ರವೀಂದ್ರನ್ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಮುರಳಿ, ಮಡಿಕೇರಿ ಎಸ್ಎನ್ಡಿಪಿ ಅಧ್ಯಕ್ಷ ಹರೀಶ್ ಕುಮಾರ್, ವಾಸು, ಕೇರಳ ಸಮಾಜದ ಉಪಾಧ್ಯಕ್ಷ ಕೆ.ಬಾಬು, ಕಾರ್ಯದರ್ಶಿ ರಾಬಿನ್, ನಿರ್ದೇಶಕರಾದ ರಾಯ್,
ಎಂ.ಜೆ.ಪ್ರಕಾಶ್, ಸುಶೀಲಾ, ಎಂ.ಎಸ್. ಶಾಂತಿ, ಆನಂದ್, ರಂಜಿತ್ ಕುಮಾರ್, ಧನರಾಜ್, ಅಜಿತ ಧನರಾಜ್ ಪಾಲ್ಗೊಂಡಿದ್ದರು.