<p><strong>ಮಡಿಕೇರಿ:</strong> ಇಲ್ಲಿನ ಮುತ್ತಪ್ಪ ದೇವಾಲಯದಲ್ಲಿ ಡಿ. 18ರಂದು ಸುಬ್ರಹ್ಮಣ್ಯಸ್ವಾಮಿ ಷಷ್ಠಿ ಮಹೋತ್ಸವ ನಡೆಯಲಿದೆ.</p>.<p>‘ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ನಡೆಯಲಿರುವ ಈ ಮಹೋತ್ಸವದಲ್ಲಿ ದೇಗುಲದ ಆವರಣದಲ್ಲಿರುವ ಸುಬ್ರಹ್ಮಣ್ಯದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಮೊದಲಾದ ಸೇವೆಗಳು ನಡೆಯಲಿವೆ ಎಂದು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಅಧ್ಯಕ್ಷ ಟಿ.ಕೆ.ಸುಧೀರ್ ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಬೆಳಿಗ್ಗೆ 9 ಗಂಟೆಗೆ ಮುತ್ತಪ್ಪದೇವರ ವೆಳ್ಳಾಟಂ, 10 ಗಂಟೆಗೆ ಗುಳಿಗ ದೇವರ ವೆಳ್ಳಾಟಂ, 10.30ಕ್ಕೆ ಪೋದಿ ದೇವರ ವೆಳ್ಳಾಟಂ, ಮಧ್ಯಾಹ್ನ 12 ಗಂಟೆಗೆ ಸುಬ್ರಹ್ಮಣ್ಯದೇವರ ಶ್ರೀಭೂತ ಬಲಿ, 12.30ಕ್ಕೆ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದರು.</p>.<p>ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, ರಾತ್ರಿ 8 ಗಂಟೆಗೆ ಮಹಾಪೂಜೆಯ ನಂತರ ಪ್ರಸಾದ ವಿತರಣೆ ಇರಲಿದೆ ಎಂದು ಹೇಳಿದರು.</p>.<p>ಸಮಿತಿಯ ಮುಖಂಡರಾದ ಕೆ.ಎಸ್.ರಮೇಶ್, ಗಿರೀಶ್ ಆರಾಧನ, ಪಿ.ವಿನೋದ್, ದೀಪಾ ಕಾವೇರಪ್ಪ, ಸದಾಶಿವ ಶೆಟ್ಟಿ,</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇಲ್ಲಿನ ಮುತ್ತಪ್ಪ ದೇವಾಲಯದಲ್ಲಿ ಡಿ. 18ರಂದು ಸುಬ್ರಹ್ಮಣ್ಯಸ್ವಾಮಿ ಷಷ್ಠಿ ಮಹೋತ್ಸವ ನಡೆಯಲಿದೆ.</p>.<p>‘ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ನಡೆಯಲಿರುವ ಈ ಮಹೋತ್ಸವದಲ್ಲಿ ದೇಗುಲದ ಆವರಣದಲ್ಲಿರುವ ಸುಬ್ರಹ್ಮಣ್ಯದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಮೊದಲಾದ ಸೇವೆಗಳು ನಡೆಯಲಿವೆ ಎಂದು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಅಧ್ಯಕ್ಷ ಟಿ.ಕೆ.ಸುಧೀರ್ ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಬೆಳಿಗ್ಗೆ 9 ಗಂಟೆಗೆ ಮುತ್ತಪ್ಪದೇವರ ವೆಳ್ಳಾಟಂ, 10 ಗಂಟೆಗೆ ಗುಳಿಗ ದೇವರ ವೆಳ್ಳಾಟಂ, 10.30ಕ್ಕೆ ಪೋದಿ ದೇವರ ವೆಳ್ಳಾಟಂ, ಮಧ್ಯಾಹ್ನ 12 ಗಂಟೆಗೆ ಸುಬ್ರಹ್ಮಣ್ಯದೇವರ ಶ್ರೀಭೂತ ಬಲಿ, 12.30ಕ್ಕೆ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದರು.</p>.<p>ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, ರಾತ್ರಿ 8 ಗಂಟೆಗೆ ಮಹಾಪೂಜೆಯ ನಂತರ ಪ್ರಸಾದ ವಿತರಣೆ ಇರಲಿದೆ ಎಂದು ಹೇಳಿದರು.</p>.<p>ಸಮಿತಿಯ ಮುಖಂಡರಾದ ಕೆ.ಎಸ್.ರಮೇಶ್, ಗಿರೀಶ್ ಆರಾಧನ, ಪಿ.ವಿನೋದ್, ದೀಪಾ ಕಾವೇರಪ್ಪ, ಸದಾಶಿವ ಶೆಟ್ಟಿ,</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>