<p><strong>ಮಡಿಕೇರಿ:</strong> ತಾಲ್ಲೂಕಿನ ಕೊಯನಾಡು ಗ್ರಾಮದ ಸರ್ಕಾರಿ ಶಾಲೆಯ ಮೇಲೆ ಸೋಮವಾರ ತಡರಾತ್ರಿ ಭಾರಿ ಸ್ವರೂಪದ ಮಣ್ಣು, ಬಂಡೆಗಲ್ಲುಗಳು ಕುಸಿದು, ಅಪಾರ ಹಾನಿ ಸಂಭವಿಸಿದೆ.</p>.<p>ಈಚೆಗೆ ಸಹ ಇಲ್ಲಿ ಮಣ್ಣು ಕುಸಿದು ಕೊಠಡಿಗೆ ಹಾನಿಯಾಗಿತ್ತು. ಈಗ ದೊಡ್ಡ ಪ್ರಮಾಣದಲ್ಲೇ ಕುಸಿತ ಸಂಭವಿಸಿದ್ದು ಆತಂಕ ಎದುರಾಗಿದೆ.</p><p>ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ ತೆರಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ತಾಲ್ಲೂಕಿನ ಕೊಯನಾಡು ಗ್ರಾಮದ ಸರ್ಕಾರಿ ಶಾಲೆಯ ಮೇಲೆ ಸೋಮವಾರ ತಡರಾತ್ರಿ ಭಾರಿ ಸ್ವರೂಪದ ಮಣ್ಣು, ಬಂಡೆಗಲ್ಲುಗಳು ಕುಸಿದು, ಅಪಾರ ಹಾನಿ ಸಂಭವಿಸಿದೆ.</p>.<p>ಈಚೆಗೆ ಸಹ ಇಲ್ಲಿ ಮಣ್ಣು ಕುಸಿದು ಕೊಠಡಿಗೆ ಹಾನಿಯಾಗಿತ್ತು. ಈಗ ದೊಡ್ಡ ಪ್ರಮಾಣದಲ್ಲೇ ಕುಸಿತ ಸಂಭವಿಸಿದ್ದು ಆತಂಕ ಎದುರಾಗಿದೆ.</p><p>ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ ತೆರಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>