ನಾಪೋಕ್ಲು ಸಮೀಪದ ಪಾಲೂರು ಗ್ರಾಮದ ಹರಿಶ್ಚಂದ್ರ ದೇವಾಲಯ ಕಾವೇರಿ ನದಿ ಪ್ರವಾಹದಿಂದಾಗಿ ಸಂಪರ್ಕ ಕಡಿತಗೊಂಡಿದೆ
ಅರುಣ್ ಕುಮಾರ್ಮುಖ್ಯ ಅರ್ಚಕ ಪಾಲೂರು ಹರಿಶ್ಚಂದ್ರ ದೇವಾಲಯ.
ನಾಪೋಕ್ಲು ಸಮೀಪದ ಪಾಲೂರು ಗ್ರಾಮದ ಹರಿಶ್ಚಂದ್ರ ದೇವಾಲಯ ಕಾವೇರಿ ನದಿ ಪ್ರವಾಹದಿಂದಾಗಿ ಸಂಪರ್ಕ ಕಡಿತಗೊಂಡಿದೆ.
ನಿರಂತರ ಮಳೆ ಸುರಿಯುತ್ತಿದ್ದು ಕಾವೇರಿ ಪ್ರವಾಹದಿಂದಾಗಿ ಕಳೆದ ಕೆಲವು ದಿನಗಳಿಂದ ದೇವಾಲಯಕ್ಕೆ ತೆರಳಲಾಗದೇ ಪೂಜೆ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಾವೇರಿಗೆ ಅಕ್ಕಿ ಹೂವು ಕುಂಕುಮ ಇಟ್ಟು ನಿತ್ಯ ಪೂಜೆ ಮಾಡಲಾಗುತ್ತಿದೆ
ಅರುಣ್ ಕುಮಾರ್ ಮುಖ್ಯ ಅರ್ಚಕ ಪಾಲೂರು ಹರಿಶ್ಚಂದ್ರ ದೇವಾಲಯ