<p><strong>ಕೋಲಾರ</strong>: 25ನೇ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಶುಕ್ರವಾರ ರೈತ ಸಂಘದಿಂದ ಜಿಲ್ಲೆಯ ನಿವೃತ್ತ ಯೋಧರಿಗೆ ಹಸಿರು ಶಾಲು, ಗಿಡ ನೀಡಲಾಯಿತು.</p>.<p>ಯೋಧರ ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಿಂದ ವಿಧಾನಸಭೆ, ಸಂಸತ್ ಸದಸ್ಯರು ಕಡ್ಡಾಯವಾಗಿ 5 ವರ್ಷ ಗಡಿಭಾಗದಲ್ಲಿ ದೇಶ ಸೇವೆ ಮಾಡುವ ಕಾನೂನು ಜಾರಿಯಾದರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ ಎಂದರು.</p>.<p>ರೈತ ಮುಖಂಡ ಮರಗಲ್ ಶ್ರೀನಿವಾಸ್, ನಿವೃತ್ತ ಯೋಧರಾದ ಮಂಜುನಾಥ, ವೆಂಕಟೇಶ್ ಮಾತನಾಡಿದರು. ನಿವೃತ್ತ ಯೋಧರು, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಜುನಾಥಗೌಡ, ಶಾಂತಕುಮಾರ್, ಕುಮಾರ್, ಸಿ.ಎನ್.ರಘು, ಶಿವರಾಜ್, ಶ್ರೀರಾಮ್, ಸುರೇಶ್, ದೇವರಾಜ್, ಪುತ್ತೇರಿರಾಜು, ಗಿರೀಶ್, ವಕ್ಕಲೇರಿ ಹನುಮಯ್ಯ ಭಾಗವಹಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: 25ನೇ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಶುಕ್ರವಾರ ರೈತ ಸಂಘದಿಂದ ಜಿಲ್ಲೆಯ ನಿವೃತ್ತ ಯೋಧರಿಗೆ ಹಸಿರು ಶಾಲು, ಗಿಡ ನೀಡಲಾಯಿತು.</p>.<p>ಯೋಧರ ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಿಂದ ವಿಧಾನಸಭೆ, ಸಂಸತ್ ಸದಸ್ಯರು ಕಡ್ಡಾಯವಾಗಿ 5 ವರ್ಷ ಗಡಿಭಾಗದಲ್ಲಿ ದೇಶ ಸೇವೆ ಮಾಡುವ ಕಾನೂನು ಜಾರಿಯಾದರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ ಎಂದರು.</p>.<p>ರೈತ ಮುಖಂಡ ಮರಗಲ್ ಶ್ರೀನಿವಾಸ್, ನಿವೃತ್ತ ಯೋಧರಾದ ಮಂಜುನಾಥ, ವೆಂಕಟೇಶ್ ಮಾತನಾಡಿದರು. ನಿವೃತ್ತ ಯೋಧರು, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಜುನಾಥಗೌಡ, ಶಾಂತಕುಮಾರ್, ಕುಮಾರ್, ಸಿ.ಎನ್.ರಘು, ಶಿವರಾಜ್, ಶ್ರೀರಾಮ್, ಸುರೇಶ್, ದೇವರಾಜ್, ಪುತ್ತೇರಿರಾಜು, ಗಿರೀಶ್, ವಕ್ಕಲೇರಿ ಹನುಮಯ್ಯ ಭಾಗವಹಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>