ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದೆ ಅಷ್ಟೆ. ಶಾಸಕರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ನಮ್ಮ ಗುರಿ ಲೋಕಸಭೆ ಚುನಾವಣೆ ಗೆಲ್ಲುವುದು
ಸಿ.ಲಕ್ಷ್ಮಿನಾರಾಯಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೋಲಾರ
ಪದೇಪದೇ ಒಂದು ಗುಂಪು ನಮ್ಮನ್ನು ಟಾರ್ಗೆಟ್ ಮಾಡುತ್ತಿದೆ. ಪಕ್ಷದ ವರಿಷ್ಠರು ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲದಿದ್ದರೆ ಅನಿವಾರ್ಯವಾಗಿ ಈ ಬಾರಿಯೂ ಕ್ಷೇತ್ರ ಕಳೆದುಕೊಳ್ಳುತ್ತೇವೆ
ಊರುಬಾಗಿಲು ಶ್ರೀನಿವಾಸ್ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮುನಿಯಪ್ಪ ಆಪ್ತ
ಯಾವುದೇ ಗುಂಪುಗಾರಿಕೆ ಇಲ್ಲ. ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲುತ್ತದೆ. ಹೈಕಮಾಂಡ್ ಯಾರಿಗೇ ಟಿಕೆಟ್ ನೀಡಿದರೂ ಕಾಂಗ್ರೆಸ್ ಪಕ್ಷ ಗೆಲ್ಲಿಸುತ್ತೇವೆ